AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!
ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ ಸುದೀಪ್
ಆಯೇಷಾ ಬಾನು
| Edited By: |

Updated on: Jan 04, 2021 | 11:56 AM

Share

ಮೈಸೂರು: ಜಿಲ್ಲೆಯ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದು ನಟ ಸುದೀಪ್ ಜೊತೆ ನಿರ್ದೇಶಕ ಅನೂಪ್ ಭಂಡಾರಿ ಸಹ ಆಗಮಿಸಿದ್ರು. ಕಿಚ್ಚ ಸುದೀಪ್​​ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದ ದೃಶ್ಯ ಕಂಡು ಬಂದಿದೆ.

ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸದ್ಯ ಈಗ ಫ್ಯಾಂಟಮ್ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಹಾಗೂ ಕಿಚ್ಚ ಸುದೀಪ್ ಅದೇ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ನಿರ್ದೇಶಕ ಹಾಗೂ ನಟ ಇಬ್ಬರೂ ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವಿಯ ಆಶೀರ್ವಾದ ಪಡೆದ್ರು.

ದೇವಾಲಯದಲ್ಲಿ ಪ್ರದಕ್ಷಿಣೆ ಹಾಕುವ ವೇಳೆ ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಲು ಕೆಲ ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು. ಹಾಗೂ ಅಭಿಮಾನಿಯೊಬ್ಬನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದ್ರು. ಇದರ ಜೊತೆಗೆ ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಘಟನೆ ಸಹ ನಡೀತು.

ಫ್ಯಾಂಟಮ್‌ ಕಿಚ್ಚ ಎದುರು ಸೊಂಟ ಬಳುಕಿಸಿ.. ಕಿಚ್ಚು ಹಚ್ಚಲು ಬರ್ತಿದ್ದಾರೆ ಬಾಲಿವುಡ್‌ನ ಈ ನಟಿ..!

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ