AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!
ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ ಸುದೀಪ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 04, 2021 | 11:56 AM

Share

ಮೈಸೂರು: ಜಿಲ್ಲೆಯ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದು ನಟ ಸುದೀಪ್ ಜೊತೆ ನಿರ್ದೇಶಕ ಅನೂಪ್ ಭಂಡಾರಿ ಸಹ ಆಗಮಿಸಿದ್ರು. ಕಿಚ್ಚ ಸುದೀಪ್​​ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದ ದೃಶ್ಯ ಕಂಡು ಬಂದಿದೆ.

ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸದ್ಯ ಈಗ ಫ್ಯಾಂಟಮ್ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಹಾಗೂ ಕಿಚ್ಚ ಸುದೀಪ್ ಅದೇ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ನಿರ್ದೇಶಕ ಹಾಗೂ ನಟ ಇಬ್ಬರೂ ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವಿಯ ಆಶೀರ್ವಾದ ಪಡೆದ್ರು.

ದೇವಾಲಯದಲ್ಲಿ ಪ್ರದಕ್ಷಿಣೆ ಹಾಕುವ ವೇಳೆ ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಲು ಕೆಲ ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು. ಹಾಗೂ ಅಭಿಮಾನಿಯೊಬ್ಬನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದ್ರು. ಇದರ ಜೊತೆಗೆ ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಘಟನೆ ಸಹ ನಡೀತು.

ಫ್ಯಾಂಟಮ್‌ ಕಿಚ್ಚ ಎದುರು ಸೊಂಟ ಬಳುಕಿಸಿ.. ಕಿಚ್ಚು ಹಚ್ಚಲು ಬರ್ತಿದ್ದಾರೆ ಬಾಲಿವುಡ್‌ನ ಈ ನಟಿ..!

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!