Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!
ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ ಸುದೀಪ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 04, 2021 | 11:56 AM

ಮೈಸೂರು: ಜಿಲ್ಲೆಯ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಟ ಕಿಚ್ಚ ಸುದೀಪ್ ನಾಡದೇವಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದು ನಟ ಸುದೀಪ್ ಜೊತೆ ನಿರ್ದೇಶಕ ಅನೂಪ್ ಭಂಡಾರಿ ಸಹ ಆಗಮಿಸಿದ್ರು. ಕಿಚ್ಚ ಸುದೀಪ್​​ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದ ದೃಶ್ಯ ಕಂಡು ಬಂದಿದೆ.

ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸದ್ಯ ಈಗ ಫ್ಯಾಂಟಮ್ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಹಾಗೂ ಕಿಚ್ಚ ಸುದೀಪ್ ಅದೇ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ನಿರ್ದೇಶಕ ಹಾಗೂ ನಟ ಇಬ್ಬರೂ ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವಿಯ ಆಶೀರ್ವಾದ ಪಡೆದ್ರು.

ದೇವಾಲಯದಲ್ಲಿ ಪ್ರದಕ್ಷಿಣೆ ಹಾಕುವ ವೇಳೆ ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಲು ಕೆಲ ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ಸುದೀಪ್ ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ರು. ಹಾಗೂ ಅಭಿಮಾನಿಯೊಬ್ಬನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದ್ರು. ಇದರ ಜೊತೆಗೆ ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಘಟನೆ ಸಹ ನಡೀತು.

ಫ್ಯಾಂಟಮ್‌ ಕಿಚ್ಚ ಎದುರು ಸೊಂಟ ಬಳುಕಿಸಿ.. ಕಿಚ್ಚು ಹಚ್ಚಲು ಬರ್ತಿದ್ದಾರೆ ಬಾಲಿವುಡ್‌ನ ಈ ನಟಿ..!

ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ