AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
KUSHAL V
|

Updated on: Jan 19, 2021 | 6:30 PM

Share

ಕಲಬುರಗಿ: ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ. ಪಟ್ಟಣದ ನಿವಾಸಿಯಾಗಿರುವ ದೃಷ್ಟಿ ವಿಶೇಷ ಚೇತನ ಸಾಯಿನಾಥ್‌ಗೆ ಸುದೀಪ್​ ಸಹಾಯಹಸ್ತ ಚಾಚಿದ್ದಾರೆ.

ಬದುಕು ಸಾಗಿಸಲು ಹಾಡು ಹಾಡುತ್ತಿದ್ದ ಸಾಯಿನಾಥ್​ ತನ ಬಳಿ ಮೈಕ್ ಮತ್ತು ಸ್ಪೀಕರ್ ಇದ್ದರೆ ಬಹಳಷ್ಟು ಅನುಕೂಲವಾಗುತ್ತದೆ. ಹಾಗಾಗಿ, ನನಗೊಂದು ಮೈಕ್ ಮತ್ತು ಸ್ಪೀಕರ್ ಕೊಡ್ಸಿ ಅಂತಾ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

ಇದೀಗ, ಅಭಿಮಾನಿಯ ಕೋರಿಕೆಗೆ ಅಭಿನಯ ಚಕ್ರವರ್ತಿ ಸ್ಪಂದಿಸಿದ್ದಾರೆ. ಸಾಯಿನಾಥ್‌ಗೆ ಕಿಚ್ಚ ಸುದೀಪ್​ ಮೈಕ್ ಹಾಗೂ ಸ್ಪೀಕರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ