AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
KUSHAL V
|

Updated on: Jan 19, 2021 | 6:30 PM

Share

ಕಲಬುರಗಿ: ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ. ಪಟ್ಟಣದ ನಿವಾಸಿಯಾಗಿರುವ ದೃಷ್ಟಿ ವಿಶೇಷ ಚೇತನ ಸಾಯಿನಾಥ್‌ಗೆ ಸುದೀಪ್​ ಸಹಾಯಹಸ್ತ ಚಾಚಿದ್ದಾರೆ.

ಬದುಕು ಸಾಗಿಸಲು ಹಾಡು ಹಾಡುತ್ತಿದ್ದ ಸಾಯಿನಾಥ್​ ತನ ಬಳಿ ಮೈಕ್ ಮತ್ತು ಸ್ಪೀಕರ್ ಇದ್ದರೆ ಬಹಳಷ್ಟು ಅನುಕೂಲವಾಗುತ್ತದೆ. ಹಾಗಾಗಿ, ನನಗೊಂದು ಮೈಕ್ ಮತ್ತು ಸ್ಪೀಕರ್ ಕೊಡ್ಸಿ ಅಂತಾ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

ಇದೀಗ, ಅಭಿಮಾನಿಯ ಕೋರಿಕೆಗೆ ಅಭಿನಯ ಚಕ್ರವರ್ತಿ ಸ್ಪಂದಿಸಿದ್ದಾರೆ. ಸಾಯಿನಾಥ್‌ಗೆ ಕಿಚ್ಚ ಸುದೀಪ್​ ಮೈಕ್ ಹಾಗೂ ಸ್ಪೀಕರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ