AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
KUSHAL V
|

Updated on: Jan 19, 2021 | 6:30 PM

Share

ಕಲಬುರಗಿ: ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ. ಪಟ್ಟಣದ ನಿವಾಸಿಯಾಗಿರುವ ದೃಷ್ಟಿ ವಿಶೇಷ ಚೇತನ ಸಾಯಿನಾಥ್‌ಗೆ ಸುದೀಪ್​ ಸಹಾಯಹಸ್ತ ಚಾಚಿದ್ದಾರೆ.

ಬದುಕು ಸಾಗಿಸಲು ಹಾಡು ಹಾಡುತ್ತಿದ್ದ ಸಾಯಿನಾಥ್​ ತನ ಬಳಿ ಮೈಕ್ ಮತ್ತು ಸ್ಪೀಕರ್ ಇದ್ದರೆ ಬಹಳಷ್ಟು ಅನುಕೂಲವಾಗುತ್ತದೆ. ಹಾಗಾಗಿ, ನನಗೊಂದು ಮೈಕ್ ಮತ್ತು ಸ್ಪೀಕರ್ ಕೊಡ್ಸಿ ಅಂತಾ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

ಇದೀಗ, ಅಭಿಮಾನಿಯ ಕೋರಿಕೆಗೆ ಅಭಿನಯ ಚಕ್ರವರ್ತಿ ಸ್ಪಂದಿಸಿದ್ದಾರೆ. ಸಾಯಿನಾಥ್‌ಗೆ ಕಿಚ್ಚ ಸುದೀಪ್​ ಮೈಕ್ ಹಾಗೂ ಸ್ಪೀಕರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ