AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
KUSHAL V
|

Updated on: Jan 19, 2021 | 6:30 PM

Share

ಕಲಬುರಗಿ: ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ. ಪಟ್ಟಣದ ನಿವಾಸಿಯಾಗಿರುವ ದೃಷ್ಟಿ ವಿಶೇಷ ಚೇತನ ಸಾಯಿನಾಥ್‌ಗೆ ಸುದೀಪ್​ ಸಹಾಯಹಸ್ತ ಚಾಚಿದ್ದಾರೆ.

ಬದುಕು ಸಾಗಿಸಲು ಹಾಡು ಹಾಡುತ್ತಿದ್ದ ಸಾಯಿನಾಥ್​ ತನ ಬಳಿ ಮೈಕ್ ಮತ್ತು ಸ್ಪೀಕರ್ ಇದ್ದರೆ ಬಹಳಷ್ಟು ಅನುಕೂಲವಾಗುತ್ತದೆ. ಹಾಗಾಗಿ, ನನಗೊಂದು ಮೈಕ್ ಮತ್ತು ಸ್ಪೀಕರ್ ಕೊಡ್ಸಿ ಅಂತಾ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

ಇದೀಗ, ಅಭಿಮಾನಿಯ ಕೋರಿಕೆಗೆ ಅಭಿನಯ ಚಕ್ರವರ್ತಿ ಸ್ಪಂದಿಸಿದ್ದಾರೆ. ಸಾಯಿನಾಥ್‌ಗೆ ಕಿಚ್ಚ ಸುದೀಪ್​ ಮೈಕ್ ಹಾಗೂ ಸ್ಪೀಕರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ