AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
KUSHAL V
|

Updated on: Jan 19, 2021 | 6:30 PM

Share

ಕಲಬುರಗಿ: ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ. ಪಟ್ಟಣದ ನಿವಾಸಿಯಾಗಿರುವ ದೃಷ್ಟಿ ವಿಶೇಷ ಚೇತನ ಸಾಯಿನಾಥ್‌ಗೆ ಸುದೀಪ್​ ಸಹಾಯಹಸ್ತ ಚಾಚಿದ್ದಾರೆ.

ಬದುಕು ಸಾಗಿಸಲು ಹಾಡು ಹಾಡುತ್ತಿದ್ದ ಸಾಯಿನಾಥ್​ ತನ ಬಳಿ ಮೈಕ್ ಮತ್ತು ಸ್ಪೀಕರ್ ಇದ್ದರೆ ಬಹಳಷ್ಟು ಅನುಕೂಲವಾಗುತ್ತದೆ. ಹಾಗಾಗಿ, ನನಗೊಂದು ಮೈಕ್ ಮತ್ತು ಸ್ಪೀಕರ್ ಕೊಡ್ಸಿ ಅಂತಾ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

ಇದೀಗ, ಅಭಿಮಾನಿಯ ಕೋರಿಕೆಗೆ ಅಭಿನಯ ಚಕ್ರವರ್ತಿ ಸ್ಪಂದಿಸಿದ್ದಾರೆ. ಸಾಯಿನಾಥ್‌ಗೆ ಕಿಚ್ಚ ಸುದೀಪ್​ ಮೈಕ್ ಹಾಗೂ ಸ್ಪೀಕರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !