AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
Follow us
KUSHAL V
|

Updated on: Jan 19, 2021 | 6:30 PM

ಕಲಬುರಗಿ: ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ. ಪಟ್ಟಣದ ನಿವಾಸಿಯಾಗಿರುವ ದೃಷ್ಟಿ ವಿಶೇಷ ಚೇತನ ಸಾಯಿನಾಥ್‌ಗೆ ಸುದೀಪ್​ ಸಹಾಯಹಸ್ತ ಚಾಚಿದ್ದಾರೆ.

ಬದುಕು ಸಾಗಿಸಲು ಹಾಡು ಹಾಡುತ್ತಿದ್ದ ಸಾಯಿನಾಥ್​ ತನ ಬಳಿ ಮೈಕ್ ಮತ್ತು ಸ್ಪೀಕರ್ ಇದ್ದರೆ ಬಹಳಷ್ಟು ಅನುಕೂಲವಾಗುತ್ತದೆ. ಹಾಗಾಗಿ, ನನಗೊಂದು ಮೈಕ್ ಮತ್ತು ಸ್ಪೀಕರ್ ಕೊಡ್ಸಿ ಅಂತಾ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

ಇದೀಗ, ಅಭಿಮಾನಿಯ ಕೋರಿಕೆಗೆ ಅಭಿನಯ ಚಕ್ರವರ್ತಿ ಸ್ಪಂದಿಸಿದ್ದಾರೆ. ಸಾಯಿನಾಥ್‌ಗೆ ಕಿಚ್ಚ ಸುದೀಪ್​ ಮೈಕ್ ಹಾಗೂ ಸ್ಪೀಕರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ