AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ.

ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನನಿಗೆ ಕಿಚ್ಚನ ಸಖತ್​ ಗಿಫ್ಟ್​​!
KUSHAL V
|

Updated on: Jan 19, 2021 | 6:30 PM

Share

ಕಲಬುರಗಿ: ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್​ನಲ್ಲಿ ನಡೆದಿದೆ. ಪಟ್ಟಣದ ನಿವಾಸಿಯಾಗಿರುವ ದೃಷ್ಟಿ ವಿಶೇಷ ಚೇತನ ಸಾಯಿನಾಥ್‌ಗೆ ಸುದೀಪ್​ ಸಹಾಯಹಸ್ತ ಚಾಚಿದ್ದಾರೆ.

ಬದುಕು ಸಾಗಿಸಲು ಹಾಡು ಹಾಡುತ್ತಿದ್ದ ಸಾಯಿನಾಥ್​ ತನ ಬಳಿ ಮೈಕ್ ಮತ್ತು ಸ್ಪೀಕರ್ ಇದ್ದರೆ ಬಹಳಷ್ಟು ಅನುಕೂಲವಾಗುತ್ತದೆ. ಹಾಗಾಗಿ, ನನಗೊಂದು ಮೈಕ್ ಮತ್ತು ಸ್ಪೀಕರ್ ಕೊಡ್ಸಿ ಅಂತಾ ಮನವಿ ಮಾಡಿದ್ದ ಎಂದು ತಿಳಿದುಬಂದಿದೆ.

ಇದೀಗ, ಅಭಿಮಾನಿಯ ಕೋರಿಕೆಗೆ ಅಭಿನಯ ಚಕ್ರವರ್ತಿ ಸ್ಪಂದಿಸಿದ್ದಾರೆ. ಸಾಯಿನಾಥ್‌ಗೆ ಕಿಚ್ಚ ಸುದೀಪ್​ ಮೈಕ್ ಹಾಗೂ ಸ್ಪೀಕರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ