AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ. ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ […]

ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ
KUSHAL V
|

Updated on: Nov 08, 2020 | 1:37 PM

Share

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ.

ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ ತಿರುಪತಿಗೆ ಭೇಟಿ ಕೊಟ್ಟು ತಮ್ಮ ಹರಕೆ ತೀರಿಸಿದ್ದಾರೆ. ಈ ಬಗ್ಗೆ ವಿಡಿಯೋವನ್ನು ಸಹ ಹಂಚಿಕೊಂಡಿದ್ದಾರೆ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!