AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ. ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ […]

ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ
KUSHAL V
|

Updated on: Nov 08, 2020 | 1:37 PM

Share

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ.

ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ ತಿರುಪತಿಗೆ ಭೇಟಿ ಕೊಟ್ಟು ತಮ್ಮ ಹರಕೆ ತೀರಿಸಿದ್ದಾರೆ. ಈ ಬಗ್ಗೆ ವಿಡಿಯೋವನ್ನು ಸಹ ಹಂಚಿಕೊಂಡಿದ್ದಾರೆ.

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್