AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ. ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ […]

ಜೂ. ಚಿರುಗಾಗಿ ತಾತ ಸುಂದರ್ ರಾಜ್ ಹರಕೆ: ತಿಮ್ಮಪ್ಪನಿಗೆ ಮುಡಿ ಸೇವೆ ಸಲ್ಲಿಕೆ
KUSHAL V
|

Updated on: Nov 08, 2020 | 1:37 PM

Share

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾರ ಮಾವ ಸುಂದರ್​ ರಾಜ್​ ತಮ್ಮ ಮೊಮ್ಮಗನಿಗಾಗಿ ಗೋವಿಂದನ ಮೊರೆ ಹೋಗಿದ್ದಾರೆ. ಜೂ. ಚಿರು ಆಗಮನಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದ ನಟಿ ಮೇಘನಾ ರಾಜ್ ತಂದೆ ಸುಂದರ್ ರಾಜ್ ತಮ್ಮ ಹರಕೆ ತೀರಿಸಿದ್ದಾರೆ.

ಅಳಿಯ ಚಿರು ಅಗಲಿದ ದಿನದಂದು ತಮ್ಮ ಪುತ್ರಿ ಮೇಘನಾಗೆ ಹಾಗೂ ಹುಟ್ಟುವ ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂಬ ಆಶಯದೊಂದಿಗೆ ಹಿರಿಯ ನಟ ತಿರುಪತಿ ತಿಮ್ಮಪ್ಪನಿಗೆ ಕೇಶ ಮುಂಡನದ ಹರಕೆ ಕಟ್ಟಿಕೊಂಡಿದ್ದರು. ಇದೀಗ, ಸುಂದರ್ ರಾಜ್ ತಿರುಪತಿಗೆ ಭೇಟಿ ಕೊಟ್ಟು ತಮ್ಮ ಹರಕೆ ತೀರಿಸಿದ್ದಾರೆ. ಈ ಬಗ್ಗೆ ವಿಡಿಯೋವನ್ನು ಸಹ ಹಂಚಿಕೊಂಡಿದ್ದಾರೆ.

Follow Us
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ