AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಸೇರಿತು ಹೊಸ ‘ಐರಾವತ’!

ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಕಾರು ಕ್ರೇಜ್ ಎಷ್ಟಿದೆ ಅನ್ನೋದಕ್ಕೆ ಅವರ ಮನೆಯ ಗ್ಯಾರೇಜ್​ನಲ್ಲಿರೋ ಐಶಾರಾಮಿ ಕಾರುಗಳೇ ಸಾಕ್ಷಿ. ಆದ್ರೀಗ ದಾಸ ಮತ್ತೊಂದು ಹೊಸ ವಾಹನವನ್ನ ಖರೀದಿ ಮಾಡಿದ್ದಾರೆ. ಆ ವಾಹನವೇರಿ ಒಂದು ಸುತ್ತು ಸುತ್ತಿ ಬಂದಿದ್ದಾರೆ. ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ಕೆಲಸ ಮಾಡಲು ಹೊಸ ವಾಹನ ಖರೀದಿ ಮಾಡಿದ್ದಾರೆ. ಅದುವೇ ಈ ಟ್ರ್ಯಾಕ್ಟರ್.. ಫಾರ್ಮ್ ಹೌಸ್ ಅಂದ್ಮೇಲೆ, ಕೆಲಸಕ್ಕೇನು ಕಮ್ಮಿ. ಪ್ರತಿ ದಿನಾನೂ ಒಂದಲ್ಲ ಒಂದು ಕೆಲಸ ಇದ್ದೇ ಇರುತ್ತೆ. ಅದ್ರಲ್ಲೂ ದರ್ಶನ್​ಗೆ ಬಿಡುವು ಸಿಕ್ಕಿರೋದ್ರಿಂದ […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಸೇರಿತು ಹೊಸ ‘ಐರಾವತ’!
ಸಾಧು ಶ್ರೀನಾಥ್​
|

Updated on:Jul 15, 2020 | 5:20 PM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಕಾರು ಕ್ರೇಜ್ ಎಷ್ಟಿದೆ ಅನ್ನೋದಕ್ಕೆ ಅವರ ಮನೆಯ ಗ್ಯಾರೇಜ್​ನಲ್ಲಿರೋ ಐಶಾರಾಮಿ ಕಾರುಗಳೇ ಸಾಕ್ಷಿ. ಆದ್ರೀಗ ದಾಸ ಮತ್ತೊಂದು ಹೊಸ ವಾಹನವನ್ನ ಖರೀದಿ ಮಾಡಿದ್ದಾರೆ. ಆ ವಾಹನವೇರಿ ಒಂದು ಸುತ್ತು ಸುತ್ತಿ ಬಂದಿದ್ದಾರೆ.

ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ಕೆಲಸ ಮಾಡಲು ಹೊಸ ವಾಹನ ಖರೀದಿ ಮಾಡಿದ್ದಾರೆ. ಅದುವೇ ಈ ಟ್ರ್ಯಾಕ್ಟರ್.. ಫಾರ್ಮ್ ಹೌಸ್ ಅಂದ್ಮೇಲೆ, ಕೆಲಸಕ್ಕೇನು ಕಮ್ಮಿ. ಪ್ರತಿ ದಿನಾನೂ ಒಂದಲ್ಲ ಒಂದು ಕೆಲಸ ಇದ್ದೇ ಇರುತ್ತೆ. ಅದ್ರಲ್ಲೂ ದರ್ಶನ್​ಗೆ ಬಿಡುವು ಸಿಕ್ಕಿರೋದ್ರಿಂದ ಫಾರ್ಮ್ ಹೌಸ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಹೀಗಾಗಿ ಹೊಸ ಟ್ರ್ಯಾಕ್ಟರ್ ಖರೀದಿ ಮಾಡಿದ್ದಾರೆ.

ದರ್ಶನ್ ಹೊಸ ಟ್ರ್ಯಾಕ್ಟರ್ ಖರೀದಿಸಿ ಸುಮ್ಮನಾಗಿಲ್ಲ. ಬದಲಿಗೆ ತಾವೇ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿ ಡೀಸಲ್ ಹಾಕಿಸಿಕೊಂಡು ಬಂದಿದ್ದಾರೆ. ಈ ಫೋಟೋಗಳೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದಾಸನ ಹೊಸ ಐರಾವತ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಜೊತೆಗೆ ಮಾಸ್ಕ್ ಹಾಕಿಕೊಳ್ಳುವಂತೆ ಸಲಹೆ ಕೂಡ ನೀಡಿದ್ದಾರೆ.

Published On - 3:45 pm, Wed, 15 July 20

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ