AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಸೇರಿತು ಹೊಸ ‘ಐರಾವತ’!

ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಕಾರು ಕ್ರೇಜ್ ಎಷ್ಟಿದೆ ಅನ್ನೋದಕ್ಕೆ ಅವರ ಮನೆಯ ಗ್ಯಾರೇಜ್​ನಲ್ಲಿರೋ ಐಶಾರಾಮಿ ಕಾರುಗಳೇ ಸಾಕ್ಷಿ. ಆದ್ರೀಗ ದಾಸ ಮತ್ತೊಂದು ಹೊಸ ವಾಹನವನ್ನ ಖರೀದಿ ಮಾಡಿದ್ದಾರೆ. ಆ ವಾಹನವೇರಿ ಒಂದು ಸುತ್ತು ಸುತ್ತಿ ಬಂದಿದ್ದಾರೆ. ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ಕೆಲಸ ಮಾಡಲು ಹೊಸ ವಾಹನ ಖರೀದಿ ಮಾಡಿದ್ದಾರೆ. ಅದುವೇ ಈ ಟ್ರ್ಯಾಕ್ಟರ್.. ಫಾರ್ಮ್ ಹೌಸ್ ಅಂದ್ಮೇಲೆ, ಕೆಲಸಕ್ಕೇನು ಕಮ್ಮಿ. ಪ್ರತಿ ದಿನಾನೂ ಒಂದಲ್ಲ ಒಂದು ಕೆಲಸ ಇದ್ದೇ ಇರುತ್ತೆ. ಅದ್ರಲ್ಲೂ ದರ್ಶನ್​ಗೆ ಬಿಡುವು ಸಿಕ್ಕಿರೋದ್ರಿಂದ […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಸೇರಿತು ಹೊಸ ‘ಐರಾವತ’!
ಸಾಧು ಶ್ರೀನಾಥ್​
|

Updated on:Jul 15, 2020 | 5:20 PM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಕಾರು ಕ್ರೇಜ್ ಎಷ್ಟಿದೆ ಅನ್ನೋದಕ್ಕೆ ಅವರ ಮನೆಯ ಗ್ಯಾರೇಜ್​ನಲ್ಲಿರೋ ಐಶಾರಾಮಿ ಕಾರುಗಳೇ ಸಾಕ್ಷಿ. ಆದ್ರೀಗ ದಾಸ ಮತ್ತೊಂದು ಹೊಸ ವಾಹನವನ್ನ ಖರೀದಿ ಮಾಡಿದ್ದಾರೆ. ಆ ವಾಹನವೇರಿ ಒಂದು ಸುತ್ತು ಸುತ್ತಿ ಬಂದಿದ್ದಾರೆ.

ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ಕೆಲಸ ಮಾಡಲು ಹೊಸ ವಾಹನ ಖರೀದಿ ಮಾಡಿದ್ದಾರೆ. ಅದುವೇ ಈ ಟ್ರ್ಯಾಕ್ಟರ್.. ಫಾರ್ಮ್ ಹೌಸ್ ಅಂದ್ಮೇಲೆ, ಕೆಲಸಕ್ಕೇನು ಕಮ್ಮಿ. ಪ್ರತಿ ದಿನಾನೂ ಒಂದಲ್ಲ ಒಂದು ಕೆಲಸ ಇದ್ದೇ ಇರುತ್ತೆ. ಅದ್ರಲ್ಲೂ ದರ್ಶನ್​ಗೆ ಬಿಡುವು ಸಿಕ್ಕಿರೋದ್ರಿಂದ ಫಾರ್ಮ್ ಹೌಸ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಹೀಗಾಗಿ ಹೊಸ ಟ್ರ್ಯಾಕ್ಟರ್ ಖರೀದಿ ಮಾಡಿದ್ದಾರೆ.

ದರ್ಶನ್ ಹೊಸ ಟ್ರ್ಯಾಕ್ಟರ್ ಖರೀದಿಸಿ ಸುಮ್ಮನಾಗಿಲ್ಲ. ಬದಲಿಗೆ ತಾವೇ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿ ಡೀಸಲ್ ಹಾಕಿಸಿಕೊಂಡು ಬಂದಿದ್ದಾರೆ. ಈ ಫೋಟೋಗಳೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದಾಸನ ಹೊಸ ಐರಾವತ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಜೊತೆಗೆ ಮಾಸ್ಕ್ ಹಾಕಿಕೊಳ್ಳುವಂತೆ ಸಲಹೆ ಕೂಡ ನೀಡಿದ್ದಾರೆ.

Published On - 3:45 pm, Wed, 15 July 20

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?