AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪೇಂದ್ರ’ ರಿಲೀಸ್​ಗೂ ಮೊದಲು ಅಭಿಮಾನಿಗಳನ್ನು ಕನ್​ಫ್ಯೂಸ್ ಮಾಡಿದ ಉಪ್ಪಿ

ಉಪೇಂದ್ರ ಬರೆದಿರೋ ಸಾಲುಗಳು ‘ನಾನು’ ವಿಚಾರಕ್ಕೆ ಸಂಬಂಧಿಸಿದೆ. ಅವರು ಕೆಲವರು ಪೋಸ್ಟರ್​ಗಳನ್ನು ಕೂಡ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವೀನಾ ಟಂಡನ್, ಪ್ರೇಮಾ, ಗುರುಕಿರಣ್​, ಅರುಣ್ ಗೋವಿಲ್ ಮೊದಲಾದವರು ನಟಿಸಿದ್ದರು.

‘ಉಪೇಂದ್ರ’ ರಿಲೀಸ್​ಗೂ ಮೊದಲು ಅಭಿಮಾನಿಗಳನ್ನು ಕನ್​ಫ್ಯೂಸ್ ಮಾಡಿದ ಉಪ್ಪಿ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Sep 14, 2024 | 2:30 PM

Share

ನಟ ಉಪೇಂದ್ರ ನಿರ್ದೇಶನದ ‘ಉಪೇಂದ್ರ’ ಸಿನಿಮಾ 1999ರ ಅಕ್ಟೋಬರ್ 22ರಂದು ರಿಲೀಸ್ ಆಗಿತ್ತು. ಈ ಸಿನಿಮಾ ರಿಲೀಸ್ ಆಗಿ 25 ವರ್ಷಗಳು ಕಳೆಯುತ್ತಿರುವ ಸಂದರ್ಭದಲ್ಲಿ ಸಿನಿಮಾನ ರೀ-ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಸೆಪ್ಟೆಂಬರ್ 20ರಂದು ಈ ಚಿತ್ರ ರೀ-ರೀಲೀಸ್ ಆಗುತ್ತಿದೆ. ಉಪೇಂದ್ರ ಅವರು ಈ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಫ್ಯಾನ್ಸ್ ತಲೆಗೆ ಹುಳಬಿಟ್ಟಿದ್ದಾರೆ.

ಉಪೇಂದ್ರ ಸಿನಿಮಾದಲ್ಲಿ ಉಪೇಂದ್ರ ಅವರು ‘ನಾನು’ ಹೆಸರಿನ ಪಾತ್ರ ಮಾಡಿದ್ದರು. ಪಾತ್ರದ ಹೆಸರೇ ಸಾಕಷ್ಟು ಗೊಂದಲ ಸೃಷ್ಟಿ ಮಾಡುತ್ತದೆ. ಈಗ ಉಪೇಂದ್ರ ಅವರು ‘ನಾನು’ ಹೆಸರನ್ನೇ ಇಟ್ಟುಕೊಂಡು ಸಾಲುಗಳನ್ನು ಬರೆದಿದ್ದಾರೆ. ‘ನಾನು ‘ನಾನು’ ಬಿಡಕ್ ಟ್ರೈ ಮಾಡ್ತಿದೀನಿ. ಆದ್ರೆ ನೀನು ‘ನಾನು’ನ ಬಿಡ್ತಿಲ್ಲ. ನಿಮ್ಮ ‘ನಾನು’ ರೀ ರಿಲೀಸ್. ಇದೇ ಸೆಪ್ಟೆಂಬರ್ 20ಕ್ಕೆ. 25 ವರ್ಷ ಆದರೂ ಇನ್ನೂ ಈ ಚಿತ್ರದ ಹಾಡು, ಸಂಭಾಷಣೆ ಜೀವಂತವಾಗಿ ಇಟ್ಟಿರುವ ನಿಮಗೆ ನಮಸ್ಕಾರ’ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.

ಸದ್ಯ ಉಪೇಂದ್ರ ಬರೆದಿರೋ ಸಾಲುಗಳು ‘ನಾನು’ ವಿಚಾರಕ್ಕೆ ಸಂಬಂಧಿಸಿದೆ. ಅವರು ಕೆಲವರು ಪೋಸ್ಟರ್​ಗಳನ್ನು ಕೂಡ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ರವೀನಾ ಟಂಡನ್, ಪ್ರೇಮಾ, ಗುರುಕಿರಣ್​, ಅರುಣ್ ಗೋವಿಲ್ ಮೊದಲಾದವರು ನಟಿಸಿದ್ದರು.

ಇದನ್ನೂ ಓದಿ: ಉಪೇಂದ್ರ ಕುಟುಂಬದಲ್ಲಿ ಗೌರಿ-ಗಣೇಶ ಹಬ್ಬ ಆಚರಿಸಿದ್ದು ಹೇಗೆ ನೋಡಿ..

‘ಉಪೇಂದ್ರ’ ಚಿತ್ರವನ್ನು ಶಿಲ್ಪಾ ಶ್ರೀನಿವಾಸ್ ನಿರ್ದೇಶನ ಮಾಡಿದ್ದಾರೆ. ಅಂದಿನ ಕಾಲಕ್ಕೆ ಈ ಚಿತ್ರ 10 ಕೋಟಿ ರೂಪಾಯಿ ಗಳಿಕೆ ಮಾಡಿತ್ತು ಎನ್ನಲಾಗಿದೆ. ಈ ಚಿತ್ರಕ್ಕೆ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಮಾಡಿ ಅದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡುವ ಆಲೋಚನೆ ಶಿಲ್ಪಾ ಶ್ರೀನಿವಾಸ್​ಗೆ ಇದೆಯಂತೆ. ಬೆಂಗಳೂರಿನ ಮಾಗಡಿ ರೋಡ್ ಬಳಿ ಇರುವ ವೀರೇಶ್ ಥಿಯೇಟರ್​ನಲ್ಲಿ ಸೆಪ್ಟೆಂಬರ್ 20ರಂದು ಮುಂಜಾನೆ 6.30ಕ್ಕೆ ಫ್ಯಾನ್​ ಶೋ ಆಯೋಜನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!