AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳತಿ ಜೊತೆ.. ಇಂದು ನಟ ವಿನಾಯಕ್ ಜೋಶಿ ಸಪ್ತಪದಿ

ಬೆಂಗಳೂರು:ಬಿಗ್ ಬಾಸ್ ಖ್ಯಾತಿಯ ನಟ ವಿನಾಯಕ ಜೋಶಿ, ತಮ್ಮ ಬಾಲ್ಯದ ಗೆಳತಿ ವರ್ಷಾ ಅವರ ಜೊತೆ ಇಂದು ಸಪ್ತಪದಿ ತುಳಿಯಲಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಸರಳ ವಿವಾಹ ಸಮಾರಂಭದಲ್ಲಿ, ವಿನಾಯಕ್ ಜೋಶಿ ತಮ್ಮ ಬಹುಕಾಲದ ಬಾಲ್ಯದ ಗೆಳತಿ ಆಗಿರುವ ವರ್ಷಾ ಬೆಳವಾಡಿ ಅವರನ್ನು ವರಿಸಲಿದ್ದಾರೆ. ವರ್ಷಾ ಬೆಳವಾಡಿ ಅವರು ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು. ವರ್ಲ್ಡ್ ಬ್ಯಾಡ್ಮಿಂಟನ್ ರ್ಯಾಂಕಿಂಗ್​ನಲ್ಲಿ 120 ನೇ ಸ್ಥಾನ ಪಡೆದಿದ್ದ ವರ್ಷ ಅವರು, ಸದ್ಯ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಲ್ಯದ ಗೆಳೆಯರಾಗಿದ್ದ […]

ಬಾಲ್ಯದ ಗೆಳತಿ ಜೊತೆ.. ಇಂದು ನಟ ವಿನಾಯಕ್ ಜೋಶಿ ಸಪ್ತಪದಿ
ಸಾಧು ಶ್ರೀನಾಥ್​
|

Updated on: Aug 28, 2020 | 11:34 AM

Share

ಬೆಂಗಳೂರು:ಬಿಗ್ ಬಾಸ್ ಖ್ಯಾತಿಯ ನಟ ವಿನಾಯಕ ಜೋಶಿ, ತಮ್ಮ ಬಾಲ್ಯದ ಗೆಳತಿ ವರ್ಷಾ ಅವರ ಜೊತೆ ಇಂದು ಸಪ್ತಪದಿ ತುಳಿಯಲಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಸರಳ ವಿವಾಹ ಸಮಾರಂಭದಲ್ಲಿ, ವಿನಾಯಕ್ ಜೋಶಿ ತಮ್ಮ ಬಹುಕಾಲದ ಬಾಲ್ಯದ ಗೆಳತಿ ಆಗಿರುವ ವರ್ಷಾ ಬೆಳವಾಡಿ ಅವರನ್ನು ವರಿಸಲಿದ್ದಾರೆ. ವರ್ಷಾ ಬೆಳವಾಡಿ ಅವರು ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು.

ವರ್ಲ್ಡ್ ಬ್ಯಾಡ್ಮಿಂಟನ್ ರ್ಯಾಂಕಿಂಗ್​ನಲ್ಲಿ 120 ನೇ ಸ್ಥಾನ ಪಡೆದಿದ್ದ ವರ್ಷ ಅವರು, ಸದ್ಯ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಲ್ಯದ ಗೆಳೆಯರಾಗಿದ್ದ ಇಬ್ಬರೂ ಕೆಲ ವರ್ಷಗಳ ಕಾಲ ಬೇರೆ ಬೇರೆ ಊರಿನಲ್ಲಿ ವಾಸಿಸುತ್ತಿದ್ದರು. ಈ ನಡುವೆ ಎರಡು ದಶಕಗಳ ನಂತರ ಭೇಟಿಯಾದ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು.

ಇಬ್ಬರ ಪ್ರೀತಿಯನ್ನು ಒಪ್ಪಿದ ಪೋಷಕರು ಮದುವೆಗೆ ಅನುಮತಿ ನೀಡಿದರು. ಮದುವೆಯಲ್ಲಿ ಸ್ನೇಹಿತರು ಹಾಗೂ ಆಪ್ತರಷ್ಟೆ ಭಾಗಿಯಾಗುತ್ತಿದ್ದು, 15 ರಿಂದ 55 ವರ್ಷದೊಳಗಿನವರಿಗಷ್ಟೇ ಮಾತ್ರ ಮದುವೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ಳಲ್ಲಿದ್ದಾರೆ.

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ