AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು. ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ […]

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 29, 2020 | 4:15 PM

Share

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ.

ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು.

ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ‌. ಈ ಬಗ್ಗೆ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಂದ ತನಿಖೆ ಆರಂಭವಾಗಿದೆ.

Published On - 4:27 pm, Fri, 28 August 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ