AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು. ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ […]

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ
ಆಯೇಷಾ ಬಾನು
| Edited By: |

Updated on:Aug 29, 2020 | 4:15 PM

Share

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ.

ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು.

ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ‌. ಈ ಬಗ್ಗೆ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಂದ ತನಿಖೆ ಆರಂಭವಾಗಿದೆ.

Published On - 4:27 pm, Fri, 28 August 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?