AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು. ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ […]

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ
ಆಯೇಷಾ ಬಾನು
| Edited By: |

Updated on:Aug 29, 2020 | 4:15 PM

Share

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ.

ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು.

ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ‌. ಈ ಬಗ್ಗೆ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಂದ ತನಿಖೆ ಆರಂಭವಾಗಿದೆ.

Published On - 4:27 pm, Fri, 28 August 20

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ