AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು. ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ […]

ದಾವಣಗೆರೆಯಲ್ಲಿ ನಟ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 29, 2020 | 4:15 PM

Share

ದಾವಣಗೆರೆ: ನಟ ವಿಷ್ಣುವರ್ಧನ್ ಅಪ್ಪಟ ಅಭಿಮಾನಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಭಗತ್ ಸಿಂಗ್ ನಗರದ ತಮ್ಮ ಮನೆಯಲ್ಲಿ ತಡ ರಾತ್ರಿ ನೇಣಿಗೆ ಶರಣಾಗಿದ್ದಾರೆ.

ಲೋಕೇಶ್‌ ದಾವಣಗೆರೆ ಕೇಂದ್ರ ಬಸ್ ನಿಲ್ದಾಣದ ಬಳಿ ಪಾನ್ ಶಾಪ್ ನಡೆಸುತ್ತಿದ್ದರು. ಪ್ರತಿ ನಿತ್ಯ ನಟ ವಿಷ್ಣು ವರ್ಧನ್ ತಮ್ಮ ಸಿನಿಮಾಗಳಲ್ಲಿ ಧರಿಸುವ ಉಡುಪುಗಳಂತೆ ಬಟ್ಟೆ ಹಾಕಿ‌ ಗಮನ ಸೆಳೆಯುತ್ತಿದ್ದರು. ಇದರಿಂದಲೇ ಜನರೆಲ್ಲ ಅವರನ್ನು ವಿಷ್ಣು ಅಭಿಮಾನಿ ಅಂತಿದ್ರು.

ಆದ್ರೆ ನಿನ್ನೆ ತಡ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ‌. ಈ ಬಗ್ಗೆ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಂದ ತನಿಖೆ ಆರಂಭವಾಗಿದೆ.

Published On - 4:27 pm, Fri, 28 August 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್