AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

ರಾಕಿಂಗ್​ ಸ್ಟಾರ್​ ಅವರ ಕೆಲವು ಫ್ಯಾನ್ಸ್​ ತಮ್ಮ ಬಾಸ್​ನ ಸಿನಿಮಾವನ್ನು ಬಿಡುಗಡೆಯಾದ ದಿನವೇ ನೋಡಲು ಹಾತೊರೆಯುತ್ತಿದ್ದಾರೆ. ಹಾಗಾಗಿ, ಸಿನಿಮಾ ಬಿಡುಗಡೆಯಾಗುವ ದಿನಾಂಕವಾದ ಜುಲೈ 16ಅನ್ನು ರಜಾ ದಿನವಾಗಿ ಅದರಲ್ಲೂ ನ್ಯಾಷನಲ್ ಹಾಲಿಡೇ ಆಗಿ ಘೋಷಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ
‘ಜುಲೈ 16ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ’
Follow us
KUSHAL V
|

Updated on:Jan 30, 2021 | 7:47 PM

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್ ಅಭಿನಯದ ಬಹುನಿರೀಕ್ಷಿತ KGF ಚಾಪ್ಟರ್​ 2 ಸಿನಿಮಾದ ಟೀಸರ್​ ಹವಾ ಸೃಷ್ಟಿಸಿದ್ದ ಬೆನ್ನಲ್ಲೇ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಸಹ ಸಾಕಷ್ಟು ಕುತೂಹಲವಿತ್ತು. ಇದೀಗ, ಸಿನಿಮಾ ಜುಲೈ 16ರಂದು ರಿಲೀಸ್​ ಆಗ್ತಿದೆ ಎಂಬ ಮಾಹಿತಿ ಸಿಕ್ಕಿರುವ ಬೆನ್ನಲ್ಲೇ ಯಶ್​ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲ.

ಈ ನಡುವೆ, ರಾಕಿಂಗ್​ ಸ್ಟಾರ್​ ಅವರ ಕೆಲವು ಫ್ಯಾನ್ಸ್​ ತಮ್ಮ ಬಾಸ್​ನ ಸಿನಿಮಾವನ್ನು ಬಿಡುಗಡೆಯಾದ ದಿನವೇ ನೋಡಲು ಹಾತೊರೆಯುತ್ತಿದ್ದಾರೆ. ಹಾಗಾಗಿ, ಸಿನಿಮಾ ಬಿಡುಗಡೆಯಾಗುತ್ತಿರುವ ದಿನಾಂಕವಾದ ಜುಲೈ 16 ಅನ್ನು ರಜಾ ದಿನವಾಗಿ ಅದರಲ್ಲೂ ನ್ಯಾಷನಲ್ ಹಾಲಿಡೇ ಆಗಿ ಘೋಷಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಹೌದು, ಟ್ವಿಟರ್ ಮೂಲಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಪ್ರಧಾನಿಗೆ ಈ ಡಿಫರೆಂಟ್​ ಬೇಡಿಕೆಯಿಟ್ಟಿದ್ದಾರೆ.

KGF Chapter 2 ಜುಲೈ 16ರಂದೇ ತೆರೆ ಕಾಣ್ತಿರೋದೇಕೆ? ಆ ದಿನಕ್ಕೇನಾದರೂ ಇದೆಯಾ ವಿಶೇಷತೆ?

Published On - 7:42 pm, Sat, 30 January 21

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ