AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ. Deeply saddened to know that Dr.SPB is no more.His melodious voice will always be remembered.RIP?#RIPSPB #SPBalasubramaniam — Puneeth Rajkumar (@PuneethRajkumar) September 25, 2020 […]

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ
KUSHAL V
|

Updated on:Sep 25, 2020 | 6:33 PM

Share

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಸಹ ಸಂತಾಪ ಸೂಚಿಸಿದ್ದಾರೆ. ಕೋಗಿಲೆ ಹಾಡು ನಿಲ್ಲಿಸಿದೆ. ಭಾರತದ ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ. ನಮ್ಮನ್ನು ನೀವು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು. ನೀವಿಲ್ಲದ ಸಂಗೀತ ಲೋಕ ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ನೀವು ಬಿಟ್ಟುಹೋದ ಹಾಡು, ಸಂಗೀತಗಳಲ್ಲಿ ನೀವು ಸದಾ ಚಿರಂಜೀವಿ ಎಂದು ಟ್ವೀಟ್​ ಮಾಡಿದ್ದಾರೆ.

ನಟ ನಿರ್ದೇಶಕ ಉಪೇಂದ್ರ ಸಹ ಅಗಲಿದ ಗಾಯಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಅಜರಾಮರ, ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಲೀನವಾಗಿರುವ ಗಾನ ಸಾರ್ವಭೌಮ ಎಸ್. ಪಿ. ಬಾಲಸುಬ್ರಮಣ್ಯಂರವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಕರುಣಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

Published On - 5:16 pm, Fri, 25 September 20

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು