AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ. Deeply saddened to know that Dr.SPB is no more.His melodious voice will always be remembered.RIP?#RIPSPB #SPBalasubramaniam — Puneeth Rajkumar (@PuneethRajkumar) September 25, 2020 […]

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ
KUSHAL V
|

Updated on:Sep 25, 2020 | 6:33 PM

Share

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಸಹ ಸಂತಾಪ ಸೂಚಿಸಿದ್ದಾರೆ. ಕೋಗಿಲೆ ಹಾಡು ನಿಲ್ಲಿಸಿದೆ. ಭಾರತದ ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ. ನಮ್ಮನ್ನು ನೀವು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು. ನೀವಿಲ್ಲದ ಸಂಗೀತ ಲೋಕ ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ನೀವು ಬಿಟ್ಟುಹೋದ ಹಾಡು, ಸಂಗೀತಗಳಲ್ಲಿ ನೀವು ಸದಾ ಚಿರಂಜೀವಿ ಎಂದು ಟ್ವೀಟ್​ ಮಾಡಿದ್ದಾರೆ.

ನಟ ನಿರ್ದೇಶಕ ಉಪೇಂದ್ರ ಸಹ ಅಗಲಿದ ಗಾಯಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಅಜರಾಮರ, ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಲೀನವಾಗಿರುವ ಗಾನ ಸಾರ್ವಭೌಮ ಎಸ್. ಪಿ. ಬಾಲಸುಬ್ರಮಣ್ಯಂರವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಕರುಣಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

Published On - 5:16 pm, Fri, 25 September 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ