AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ. Deeply saddened to know that Dr.SPB is no more.His melodious voice will always be remembered.RIP?#RIPSPB #SPBalasubramaniam — Puneeth Rajkumar (@PuneethRajkumar) September 25, 2020 […]

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ
KUSHAL V
|

Updated on:Sep 25, 2020 | 6:33 PM

Share

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಸಹ ಸಂತಾಪ ಸೂಚಿಸಿದ್ದಾರೆ. ಕೋಗಿಲೆ ಹಾಡು ನಿಲ್ಲಿಸಿದೆ. ಭಾರತದ ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ. ನಮ್ಮನ್ನು ನೀವು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು. ನೀವಿಲ್ಲದ ಸಂಗೀತ ಲೋಕ ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ನೀವು ಬಿಟ್ಟುಹೋದ ಹಾಡು, ಸಂಗೀತಗಳಲ್ಲಿ ನೀವು ಸದಾ ಚಿರಂಜೀವಿ ಎಂದು ಟ್ವೀಟ್​ ಮಾಡಿದ್ದಾರೆ.

ನಟ ನಿರ್ದೇಶಕ ಉಪೇಂದ್ರ ಸಹ ಅಗಲಿದ ಗಾಯಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಅಜರಾಮರ, ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಲೀನವಾಗಿರುವ ಗಾನ ಸಾರ್ವಭೌಮ ಎಸ್. ಪಿ. ಬಾಲಸುಬ್ರಮಣ್ಯಂರವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಕರುಣಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

Published On - 5:16 pm, Fri, 25 September 20

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್