AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ. Deeply saddened to know that Dr.SPB is no more.His melodious voice will always be remembered.RIP?#RIPSPB #SPBalasubramaniam — Puneeth Rajkumar (@PuneethRajkumar) September 25, 2020 […]

ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ -SPBಗೆ ಗಣ್ಯರ ಸಂತಾಪ
KUSHAL V
|

Updated on:Sep 25, 2020 | 6:33 PM

Share

ಬೆಂಗಳೂರು: ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ವಿಧಿವಶರಾದ ಹಿನ್ನೆಲೆಯಲ್ಲಿ ಚಿತ್ರರಂಗದ ಹಲವರಿಂದ ಸಂತಾಪ ವ್ಯಕ್ತವಾಗಿದೆ. SPB ನಿಧನಕ್ಕೆ ನಟ ಪುನೀತ್ ರಾಜ್‌ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಇನ್ನಿಲ್ಲ ಎಂಬುದು ಕೇಳಿದ್ರೆ ದುಃಖವಾಗುತ್ತಿದೆ. SPBಯವರ ಸುಮಧುರ ಕಂಠ ಸದಾ ನೆನಪಿನಲ್ಲಿರುತ್ತದೆ ಎಂದು ಪುನೀತ್ ಟ್ವೀಟ್​ ಮಾಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಸಹ ಸಂತಾಪ ಸೂಚಿಸಿದ್ದಾರೆ. ಕೋಗಿಲೆ ಹಾಡು ನಿಲ್ಲಿಸಿದೆ. ಭಾರತದ ಪ್ರತಿಯೊಬ್ಬ ಸಂಗೀತ ಪ್ರೇಮಿಯ ಜೀವನ ಸಮೃದ್ಧಿ ಮಾಡಿದ ಕಂಠ ಇನ್ನಿಲ್ಲ. ನಮ್ಮನ್ನು ನೀವು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು. ನೀವಿಲ್ಲದ ಸಂಗೀತ ಲೋಕ ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ನೀವು ಬಿಟ್ಟುಹೋದ ಹಾಡು, ಸಂಗೀತಗಳಲ್ಲಿ ನೀವು ಸದಾ ಚಿರಂಜೀವಿ ಎಂದು ಟ್ವೀಟ್​ ಮಾಡಿದ್ದಾರೆ.

ನಟ ನಿರ್ದೇಶಕ ಉಪೇಂದ್ರ ಸಹ ಅಗಲಿದ ಗಾಯಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಅಜರಾಮರ, ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಲೀನವಾಗಿರುವ ಗಾನ ಸಾರ್ವಭೌಮ ಎಸ್. ಪಿ. ಬಾಲಸುಬ್ರಮಣ್ಯಂರವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಕರುಣಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

Published On - 5:16 pm, Fri, 25 September 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ