AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014ರಲ್ಲೇ ಟುಮಾರೋಲ್ಯಾಂಡ್​ಗೆ ಪಾದಾರ್ಪಣೆ ಮಾಡಿದ್ದ ‘ಪಾರ್ಟಿ ಅನಿಮಲ್’ ಐಂದ್ರಿತಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಯೂಟ್ ಜೋಡಿ ಐಂದ್ರಿತಾ ಹಾಗೂ ದಿಗಂತ್​ಗೆ ಇಂದು 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಹಾಗಿದ್ರೆ ಈ ಕ್ಯೂಟ್ ಜೋಡಿಗೂ ನಶೆಯ ನಂಟಿದೆಯಾ ಎಂಬ ಪ್ರಶ್ನೆ ಎದ್ದಿದೆ. ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುತ್ತೆ Tomorrowland Festival .. ನಟಿ ಐಂದ್ರಿತಾಗೆ ಪಾರ್ಟಿ ಪ್ರೇಮ ಹೆಚ್ಚಾಗಿತ್ತಂತೆ. ಪಾರ್ಟಿ ಪ್ರೇಮವೇ ಕಂಟಕವಾಗುತ್ತಾ? ಎಂಬಂತಾಗಿದೆ. 2014ರಲ್ಲೇ ಟುಮಾರೋಲ್ಯಾಂಡ್​ಗೆ ಹೋಗಿದ್ದ ಆ್ಯಂಡಿ ಅಲ್ಲಿನ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಇದು ಬೆಲ್ಜಿಯಂನಲ್ಲಿ ಪ್ರತಿ […]

2014ರಲ್ಲೇ ಟುಮಾರೋಲ್ಯಾಂಡ್​ಗೆ ಪಾದಾರ್ಪಣೆ ಮಾಡಿದ್ದ ‘ಪಾರ್ಟಿ ಅನಿಮಲ್’ ಐಂದ್ರಿತಾ
ಆಯೇಷಾ ಬಾನು
| Edited By: |

Updated on:Sep 16, 2020 | 9:24 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಯೂಟ್ ಜೋಡಿ ಐಂದ್ರಿತಾ ಹಾಗೂ ದಿಗಂತ್​ಗೆ ಇಂದು 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಹಾಗಿದ್ರೆ ಈ ಕ್ಯೂಟ್ ಜೋಡಿಗೂ ನಶೆಯ ನಂಟಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುತ್ತೆ Tomorrowland Festival .. ನಟಿ ಐಂದ್ರಿತಾಗೆ ಪಾರ್ಟಿ ಪ್ರೇಮ ಹೆಚ್ಚಾಗಿತ್ತಂತೆ. ಪಾರ್ಟಿ ಪ್ರೇಮವೇ ಕಂಟಕವಾಗುತ್ತಾ? ಎಂಬಂತಾಗಿದೆ. 2014ರಲ್ಲೇ ಟುಮಾರೋಲ್ಯಾಂಡ್​ಗೆ ಹೋಗಿದ್ದ ಆ್ಯಂಡಿ ಅಲ್ಲಿನ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಇದು ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುವ ಮ್ಯೂಸಿಕ್ ಫೆಸ್ಟಿವಲ್, ಅಲ್ಲಿ ಗಾಂಜಾ ಸೇವನೆಗೆ ಕಾನೂನಿನ ಅಡ್ಡಿಯಿಲ್ಲ.

ಆದರೆ ಬೇರೆ ರೀತಿಯ ಮಾದಕವಸ್ತುಗಳು ಅಲ್ಲಿ ಬ್ಯಾನ್. ಡ್ರಗ್ ಓವರ್ಡೋಸ್​ನಿಂದ ಸಾವಿಗೀಡಾದ ಘಟನೆಗಳೂ ನಡೆದಿವೆ ಅನ್ನೋ ಮಾಹಿತಿ ಇದೆ. ಹೀಗಾಗಿ ಈಗ ಸಿಸಿಬಿ ಕಣ್ಣು ಮನಸಾರೆ ಜೋಡಿ ಮೇಲೆ ಬಿದ್ದಿದೆ. ಮುಂದೆ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತೆ ಏನೆಲ್ಲ ಬೆಳವಣಿಗೆಗಳಾಗುತ್ತೆ ಕಾದು ನೋಡಬೇಕಿದೆ.

Published On - 9:23 am, Wed, 16 September 20

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ