AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014ರಲ್ಲೇ ಟುಮಾರೋಲ್ಯಾಂಡ್​ಗೆ ಪಾದಾರ್ಪಣೆ ಮಾಡಿದ್ದ ‘ಪಾರ್ಟಿ ಅನಿಮಲ್’ ಐಂದ್ರಿತಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಯೂಟ್ ಜೋಡಿ ಐಂದ್ರಿತಾ ಹಾಗೂ ದಿಗಂತ್​ಗೆ ಇಂದು 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಹಾಗಿದ್ರೆ ಈ ಕ್ಯೂಟ್ ಜೋಡಿಗೂ ನಶೆಯ ನಂಟಿದೆಯಾ ಎಂಬ ಪ್ರಶ್ನೆ ಎದ್ದಿದೆ. ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುತ್ತೆ Tomorrowland Festival .. ನಟಿ ಐಂದ್ರಿತಾಗೆ ಪಾರ್ಟಿ ಪ್ರೇಮ ಹೆಚ್ಚಾಗಿತ್ತಂತೆ. ಪಾರ್ಟಿ ಪ್ರೇಮವೇ ಕಂಟಕವಾಗುತ್ತಾ? ಎಂಬಂತಾಗಿದೆ. 2014ರಲ್ಲೇ ಟುಮಾರೋಲ್ಯಾಂಡ್​ಗೆ ಹೋಗಿದ್ದ ಆ್ಯಂಡಿ ಅಲ್ಲಿನ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಇದು ಬೆಲ್ಜಿಯಂನಲ್ಲಿ ಪ್ರತಿ […]

2014ರಲ್ಲೇ ಟುಮಾರೋಲ್ಯಾಂಡ್​ಗೆ ಪಾದಾರ್ಪಣೆ ಮಾಡಿದ್ದ ‘ಪಾರ್ಟಿ ಅನಿಮಲ್’ ಐಂದ್ರಿತಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 16, 2020 | 9:24 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಯೂಟ್ ಜೋಡಿ ಐಂದ್ರಿತಾ ಹಾಗೂ ದಿಗಂತ್​ಗೆ ಇಂದು 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಹಾಗಿದ್ರೆ ಈ ಕ್ಯೂಟ್ ಜೋಡಿಗೂ ನಶೆಯ ನಂಟಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುತ್ತೆ Tomorrowland Festival .. ನಟಿ ಐಂದ್ರಿತಾಗೆ ಪಾರ್ಟಿ ಪ್ರೇಮ ಹೆಚ್ಚಾಗಿತ್ತಂತೆ. ಪಾರ್ಟಿ ಪ್ರೇಮವೇ ಕಂಟಕವಾಗುತ್ತಾ? ಎಂಬಂತಾಗಿದೆ. 2014ರಲ್ಲೇ ಟುಮಾರೋಲ್ಯಾಂಡ್​ಗೆ ಹೋಗಿದ್ದ ಆ್ಯಂಡಿ ಅಲ್ಲಿನ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಇದು ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುವ ಮ್ಯೂಸಿಕ್ ಫೆಸ್ಟಿವಲ್, ಅಲ್ಲಿ ಗಾಂಜಾ ಸೇವನೆಗೆ ಕಾನೂನಿನ ಅಡ್ಡಿಯಿಲ್ಲ.

ಆದರೆ ಬೇರೆ ರೀತಿಯ ಮಾದಕವಸ್ತುಗಳು ಅಲ್ಲಿ ಬ್ಯಾನ್. ಡ್ರಗ್ ಓವರ್ಡೋಸ್​ನಿಂದ ಸಾವಿಗೀಡಾದ ಘಟನೆಗಳೂ ನಡೆದಿವೆ ಅನ್ನೋ ಮಾಹಿತಿ ಇದೆ. ಹೀಗಾಗಿ ಈಗ ಸಿಸಿಬಿ ಕಣ್ಣು ಮನಸಾರೆ ಜೋಡಿ ಮೇಲೆ ಬಿದ್ದಿದೆ. ಮುಂದೆ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತೆ ಏನೆಲ್ಲ ಬೆಳವಣಿಗೆಗಳಾಗುತ್ತೆ ಕಾದು ನೋಡಬೇಕಿದೆ.

Published On - 9:23 am, Wed, 16 September 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್