AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014ರಲ್ಲೇ ಟುಮಾರೋಲ್ಯಾಂಡ್​ಗೆ ಪಾದಾರ್ಪಣೆ ಮಾಡಿದ್ದ ‘ಪಾರ್ಟಿ ಅನಿಮಲ್’ ಐಂದ್ರಿತಾ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಯೂಟ್ ಜೋಡಿ ಐಂದ್ರಿತಾ ಹಾಗೂ ದಿಗಂತ್​ಗೆ ಇಂದು 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಹಾಗಿದ್ರೆ ಈ ಕ್ಯೂಟ್ ಜೋಡಿಗೂ ನಶೆಯ ನಂಟಿದೆಯಾ ಎಂಬ ಪ್ರಶ್ನೆ ಎದ್ದಿದೆ. ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುತ್ತೆ Tomorrowland Festival .. ನಟಿ ಐಂದ್ರಿತಾಗೆ ಪಾರ್ಟಿ ಪ್ರೇಮ ಹೆಚ್ಚಾಗಿತ್ತಂತೆ. ಪಾರ್ಟಿ ಪ್ರೇಮವೇ ಕಂಟಕವಾಗುತ್ತಾ? ಎಂಬಂತಾಗಿದೆ. 2014ರಲ್ಲೇ ಟುಮಾರೋಲ್ಯಾಂಡ್​ಗೆ ಹೋಗಿದ್ದ ಆ್ಯಂಡಿ ಅಲ್ಲಿನ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಇದು ಬೆಲ್ಜಿಯಂನಲ್ಲಿ ಪ್ರತಿ […]

2014ರಲ್ಲೇ ಟುಮಾರೋಲ್ಯಾಂಡ್​ಗೆ ಪಾದಾರ್ಪಣೆ ಮಾಡಿದ್ದ ‘ಪಾರ್ಟಿ ಅನಿಮಲ್’ ಐಂದ್ರಿತಾ
ಆಯೇಷಾ ಬಾನು
| Edited By: |

Updated on:Sep 16, 2020 | 9:24 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಯೂಟ್ ಜೋಡಿ ಐಂದ್ರಿತಾ ಹಾಗೂ ದಿಗಂತ್​ಗೆ ಇಂದು 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಹಾಗಿದ್ರೆ ಈ ಕ್ಯೂಟ್ ಜೋಡಿಗೂ ನಶೆಯ ನಂಟಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುತ್ತೆ Tomorrowland Festival .. ನಟಿ ಐಂದ್ರಿತಾಗೆ ಪಾರ್ಟಿ ಪ್ರೇಮ ಹೆಚ್ಚಾಗಿತ್ತಂತೆ. ಪಾರ್ಟಿ ಪ್ರೇಮವೇ ಕಂಟಕವಾಗುತ್ತಾ? ಎಂಬಂತಾಗಿದೆ. 2014ರಲ್ಲೇ ಟುಮಾರೋಲ್ಯಾಂಡ್​ಗೆ ಹೋಗಿದ್ದ ಆ್ಯಂಡಿ ಅಲ್ಲಿನ ಪಾರ್ಟಿಯಲ್ಲಿ ಭಾಗಿಯಾಗಿದ್ರು. ಇದು ಬೆಲ್ಜಿಯಂನಲ್ಲಿ ಪ್ರತಿ ವರ್ಷ ನಡೆಯುವ ಮ್ಯೂಸಿಕ್ ಫೆಸ್ಟಿವಲ್, ಅಲ್ಲಿ ಗಾಂಜಾ ಸೇವನೆಗೆ ಕಾನೂನಿನ ಅಡ್ಡಿಯಿಲ್ಲ.

ಆದರೆ ಬೇರೆ ರೀತಿಯ ಮಾದಕವಸ್ತುಗಳು ಅಲ್ಲಿ ಬ್ಯಾನ್. ಡ್ರಗ್ ಓವರ್ಡೋಸ್​ನಿಂದ ಸಾವಿಗೀಡಾದ ಘಟನೆಗಳೂ ನಡೆದಿವೆ ಅನ್ನೋ ಮಾಹಿತಿ ಇದೆ. ಹೀಗಾಗಿ ಈಗ ಸಿಸಿಬಿ ಕಣ್ಣು ಮನಸಾರೆ ಜೋಡಿ ಮೇಲೆ ಬಿದ್ದಿದೆ. ಮುಂದೆ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತೆ ಏನೆಲ್ಲ ಬೆಳವಣಿಗೆಗಳಾಗುತ್ತೆ ಕಾದು ನೋಡಬೇಕಿದೆ.

Published On - 9:23 am, Wed, 16 September 20

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?