AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆ ಹುಡುಗರ ಕನಸಿನ ಕನ್ಯೆ ಪೂನಂ ಪಾಂಡೆ ಕೊಟ್ಟ ಶಾಕಿಂಗ್ ನ್ಯೂಸ್! ಏನದು?

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ನಟಿ, ಮಾಡೆಲ್ ಪೂನಂ ಪಾಂಡೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆ ಜೊತೆ ತಾವು ವಿವಾಹವಾಗುವುದಾಗಿ ಪೂನಂ ಪಾಂಡೆ ಘೋಷಿಸಿದ್ದಾರೆ! ತಮ್ಮ ಬಾಯ್​ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆ ತಮ್ಮ ನಿಶ್ಚಿತಾರ್ಥವಾಗಿರುವುದಾಗಿ ಪೂನಂ ಪ್ರಕಟಿಸಿದ್ದಾರೆ. ಬಾಂಬೆ ಬೆಡಗಿ ಪೂನಂಳನ್ನು ಮದುವೆಯಾಗುತ್ತಿರುವ ಯುವಕ ಹೆಸರಿನಲ್ಲಿ ಬಾಂಬೆ ಇರುವುದಕ್ಕೆ ಆತನೂ ಮುಂಬೈ ಹುಡುಗನೇ ಆಗಿರಬಹುದು ಎಂದು ಹೇಳಬಹುದು. ಈ ಬಗ್ಗೆ ಖುದ್ದು, ಸ್ಯಾಮ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮಿಬ್ಬರ ನಿಶ್ಚಿತಾರ್ಥದ ಮಾಹಿತಿ […]

ಪಡ್ಡೆ ಹುಡುಗರ ಕನಸಿನ ಕನ್ಯೆ ಪೂನಂ ಪಾಂಡೆ ಕೊಟ್ಟ ಶಾಕಿಂಗ್ ನ್ಯೂಸ್! ಏನದು?
ಆಯೇಷಾ ಬಾನು
| Edited By: |

Updated on:Jul 30, 2020 | 12:46 PM

Share

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ನಟಿ, ಮಾಡೆಲ್ ಪೂನಂ ಪಾಂಡೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆ ಜೊತೆ ತಾವು ವಿವಾಹವಾಗುವುದಾಗಿ ಪೂನಂ ಪಾಂಡೆ ಘೋಷಿಸಿದ್ದಾರೆ!

ತಮ್ಮ ಬಾಯ್​ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆ ತಮ್ಮ ನಿಶ್ಚಿತಾರ್ಥವಾಗಿರುವುದಾಗಿ ಪೂನಂ ಪ್ರಕಟಿಸಿದ್ದಾರೆ. ಬಾಂಬೆ ಬೆಡಗಿ ಪೂನಂಳನ್ನು ಮದುವೆಯಾಗುತ್ತಿರುವ ಯುವಕ ಹೆಸರಿನಲ್ಲಿ ಬಾಂಬೆ ಇರುವುದಕ್ಕೆ ಆತನೂ ಮುಂಬೈ ಹುಡುಗನೇ ಆಗಿರಬಹುದು ಎಂದು ಹೇಳಬಹುದು.

ಈ ಬಗ್ಗೆ ಖುದ್ದು, ಸ್ಯಾಮ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮಿಬ್ಬರ ನಿಶ್ಚಿತಾರ್ಥದ ಮಾಹಿತಿ ಮತ್ತು ಫೋಟೋಗಳನ್ನು ಶೇರ್ ಮಾಡಿದ್ದಾರೆ.

Published On - 10:14 am, Tue, 28 July 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ