AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆ ಹುಡುಗರ ಕನಸಿನ ಕನ್ಯೆ ಪೂನಂ ಪಾಂಡೆ ಕೊಟ್ಟ ಶಾಕಿಂಗ್ ನ್ಯೂಸ್! ಏನದು?

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ನಟಿ, ಮಾಡೆಲ್ ಪೂನಂ ಪಾಂಡೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆ ಜೊತೆ ತಾವು ವಿವಾಹವಾಗುವುದಾಗಿ ಪೂನಂ ಪಾಂಡೆ ಘೋಷಿಸಿದ್ದಾರೆ! ತಮ್ಮ ಬಾಯ್​ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆ ತಮ್ಮ ನಿಶ್ಚಿತಾರ್ಥವಾಗಿರುವುದಾಗಿ ಪೂನಂ ಪ್ರಕಟಿಸಿದ್ದಾರೆ. ಬಾಂಬೆ ಬೆಡಗಿ ಪೂನಂಳನ್ನು ಮದುವೆಯಾಗುತ್ತಿರುವ ಯುವಕ ಹೆಸರಿನಲ್ಲಿ ಬಾಂಬೆ ಇರುವುದಕ್ಕೆ ಆತನೂ ಮುಂಬೈ ಹುಡುಗನೇ ಆಗಿರಬಹುದು ಎಂದು ಹೇಳಬಹುದು. ಈ ಬಗ್ಗೆ ಖುದ್ದು, ಸ್ಯಾಮ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮಿಬ್ಬರ ನಿಶ್ಚಿತಾರ್ಥದ ಮಾಹಿತಿ […]

ಪಡ್ಡೆ ಹುಡುಗರ ಕನಸಿನ ಕನ್ಯೆ ಪೂನಂ ಪಾಂಡೆ ಕೊಟ್ಟ ಶಾಕಿಂಗ್ ನ್ಯೂಸ್! ಏನದು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 30, 2020 | 12:46 PM

Share

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ನಟಿ, ಮಾಡೆಲ್ ಪೂನಂ ಪಾಂಡೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆ ಜೊತೆ ತಾವು ವಿವಾಹವಾಗುವುದಾಗಿ ಪೂನಂ ಪಾಂಡೆ ಘೋಷಿಸಿದ್ದಾರೆ!

ತಮ್ಮ ಬಾಯ್​ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆ ತಮ್ಮ ನಿಶ್ಚಿತಾರ್ಥವಾಗಿರುವುದಾಗಿ ಪೂನಂ ಪ್ರಕಟಿಸಿದ್ದಾರೆ. ಬಾಂಬೆ ಬೆಡಗಿ ಪೂನಂಳನ್ನು ಮದುವೆಯಾಗುತ್ತಿರುವ ಯುವಕ ಹೆಸರಿನಲ್ಲಿ ಬಾಂಬೆ ಇರುವುದಕ್ಕೆ ಆತನೂ ಮುಂಬೈ ಹುಡುಗನೇ ಆಗಿರಬಹುದು ಎಂದು ಹೇಳಬಹುದು.

ಈ ಬಗ್ಗೆ ಖುದ್ದು, ಸ್ಯಾಮ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮಿಬ್ಬರ ನಿಶ್ಚಿತಾರ್ಥದ ಮಾಹಿತಿ ಮತ್ತು ಫೋಟೋಗಳನ್ನು ಶೇರ್ ಮಾಡಿದ್ದಾರೆ.

Published On - 10:14 am, Tue, 28 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!