AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆ ಹುಡುಗರ ಕನಸಿನ ಕನ್ಯೆ ಪೂನಂ ಪಾಂಡೆ ಕೊಟ್ಟ ಶಾಕಿಂಗ್ ನ್ಯೂಸ್! ಏನದು?

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ನಟಿ, ಮಾಡೆಲ್ ಪೂನಂ ಪಾಂಡೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆ ಜೊತೆ ತಾವು ವಿವಾಹವಾಗುವುದಾಗಿ ಪೂನಂ ಪಾಂಡೆ ಘೋಷಿಸಿದ್ದಾರೆ! ತಮ್ಮ ಬಾಯ್​ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆ ತಮ್ಮ ನಿಶ್ಚಿತಾರ್ಥವಾಗಿರುವುದಾಗಿ ಪೂನಂ ಪ್ರಕಟಿಸಿದ್ದಾರೆ. ಬಾಂಬೆ ಬೆಡಗಿ ಪೂನಂಳನ್ನು ಮದುವೆಯಾಗುತ್ತಿರುವ ಯುವಕ ಹೆಸರಿನಲ್ಲಿ ಬಾಂಬೆ ಇರುವುದಕ್ಕೆ ಆತನೂ ಮುಂಬೈ ಹುಡುಗನೇ ಆಗಿರಬಹುದು ಎಂದು ಹೇಳಬಹುದು. ಈ ಬಗ್ಗೆ ಖುದ್ದು, ಸ್ಯಾಮ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮಿಬ್ಬರ ನಿಶ್ಚಿತಾರ್ಥದ ಮಾಹಿತಿ […]

ಪಡ್ಡೆ ಹುಡುಗರ ಕನಸಿನ ಕನ್ಯೆ ಪೂನಂ ಪಾಂಡೆ ಕೊಟ್ಟ ಶಾಕಿಂಗ್ ನ್ಯೂಸ್! ಏನದು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 30, 2020 | 12:46 PM

Share

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ನಟಿ, ಮಾಡೆಲ್ ಪೂನಂ ಪಾಂಡೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆ ಜೊತೆ ತಾವು ವಿವಾಹವಾಗುವುದಾಗಿ ಪೂನಂ ಪಾಂಡೆ ಘೋಷಿಸಿದ್ದಾರೆ!

ತಮ್ಮ ಬಾಯ್​ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆ ತಮ್ಮ ನಿಶ್ಚಿತಾರ್ಥವಾಗಿರುವುದಾಗಿ ಪೂನಂ ಪ್ರಕಟಿಸಿದ್ದಾರೆ. ಬಾಂಬೆ ಬೆಡಗಿ ಪೂನಂಳನ್ನು ಮದುವೆಯಾಗುತ್ತಿರುವ ಯುವಕ ಹೆಸರಿನಲ್ಲಿ ಬಾಂಬೆ ಇರುವುದಕ್ಕೆ ಆತನೂ ಮುಂಬೈ ಹುಡುಗನೇ ಆಗಿರಬಹುದು ಎಂದು ಹೇಳಬಹುದು.

ಈ ಬಗ್ಗೆ ಖುದ್ದು, ಸ್ಯಾಮ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮಿಬ್ಬರ ನಿಶ್ಚಿತಾರ್ಥದ ಮಾಹಿತಿ ಮತ್ತು ಫೋಟೋಗಳನ್ನು ಶೇರ್ ಮಾಡಿದ್ದಾರೆ.

Published On - 10:14 am, Tue, 28 July 20

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ