AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು […]

ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Jun 07, 2020 | 3:30 PM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ

ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು ನಿರಾಕರಿಸಿದ್ದಾನೆ. ಪ್ರಿಯಕರ ದಿನೇಶ್ ತನಗೆ ಮೊಸ ಮಾಡಿರುವುದಾಗಿ ಚಂದನಾ ಸೆಲ್ಫಿ ವಿಡಿಯೋದಲ್ಲಿ ಆರೋಪಿಸಿದ್ದಳು. ಸಹನಟಿಯ ಸಾವಿನ ನಂತರ ದಿನೇಶ್ ನಾಪತ್ತೆಯಾಗಿದ್ದ. ಸದ್ಯ ಸದ್ದುಗುಂಟೆ ಪಾಳ್ಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

Published On - 8:29 am, Sun, 7 June 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ