AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು […]

ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್
ಆಯೇಷಾ ಬಾನು
|

Updated on:Jun 07, 2020 | 3:30 PM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ

ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು ನಿರಾಕರಿಸಿದ್ದಾನೆ. ಪ್ರಿಯಕರ ದಿನೇಶ್ ತನಗೆ ಮೊಸ ಮಾಡಿರುವುದಾಗಿ ಚಂದನಾ ಸೆಲ್ಫಿ ವಿಡಿಯೋದಲ್ಲಿ ಆರೋಪಿಸಿದ್ದಳು. ಸಹನಟಿಯ ಸಾವಿನ ನಂತರ ದಿನೇಶ್ ನಾಪತ್ತೆಯಾಗಿದ್ದ. ಸದ್ಯ ಸದ್ದುಗುಂಟೆ ಪಾಳ್ಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

Published On - 8:29 am, Sun, 7 June 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ