AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು […]

ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ ಕೇಸ್: ಪ್ರಿಯಕರ, ಮೋಸಗಾರ ದಿನೇಶ್ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Jun 07, 2020 | 3:30 PM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿಕೊಂಡು ಸಹನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದಿನೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್​ವುಡ್ ನಟಿ ಆತ್ಮಹತ್ಯೆ

ಆರೋಪಿ ದಿನೇಶ್​ನೊಂದಿಗೆ ಚಂದನಾ 5 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ. ಹಾಗೂ ದೈಹಿಕವಾಗಿ ಆಕೆಯನ್ನ ಬಳಸಿಕೊಂಡಿದ್ದ. ಇಷ್ಟೆಲ್ಲಾ ಆದ ಮೇಲೆ ಮದುವೆಯಾಗಲು ನಿರಾಕರಿಸಿದ್ದಾನೆ. ಪ್ರಿಯಕರ ದಿನೇಶ್ ತನಗೆ ಮೊಸ ಮಾಡಿರುವುದಾಗಿ ಚಂದನಾ ಸೆಲ್ಫಿ ವಿಡಿಯೋದಲ್ಲಿ ಆರೋಪಿಸಿದ್ದಳು. ಸಹನಟಿಯ ಸಾವಿನ ನಂತರ ದಿನೇಶ್ ನಾಪತ್ತೆಯಾಗಿದ್ದ. ಸದ್ಯ ಸದ್ದುಗುಂಟೆ ಪಾಳ್ಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

Published On - 8:29 am, Sun, 7 June 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು