AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿದ ನಟಿ ಮಯೂರಿ, ದಿಢೀರನೆ ಮದುವೆ ನಡೆಯಿತು!

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಖ್ಯಾತಿಯ ನಟಿ ಮಯೂರಿ ಸದ್ದಿಲ್ಲದೇ ಸಪ್ತಪದಿ ತುಳಿದಿದ್ದಾರೆ. ಜೆಪಿ ನಗರದ ತಿರುಮಲ ದೇವಸ್ಥಾನದಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿ ತನ್ನ ಬಾಲ್ಯದ ಗೆಳೆಯ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ಮಯೂರಿ ಮತ್ತು ಯುಎಸ್ಎ ಯಲ್ಲಿ ಸೆಟಲ್ ಆಗಿರುವ ಅರುಣ್ ಇಬ್ಬರು ಸುಮಾರು 10 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಮಯೂರಿ ಬಣ್ಣದ ಲೋಕದ ಆರಂಭದಿಂದಲೂ ಅರುಣ್ ಜೊತೆ ನಡೆದಿದ್ದಾರೆ. ಸದ್ಯ ಅರುಣ್ ಬಿಸಿನೆಸ್ […]

ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿದ ನಟಿ ಮಯೂರಿ, ದಿಢೀರನೆ ಮದುವೆ ನಡೆಯಿತು!
ಆಯೇಷಾ ಬಾನು
|

Updated on:Nov 24, 2020 | 6:59 AM

Share

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಖ್ಯಾತಿಯ ನಟಿ ಮಯೂರಿ ಸದ್ದಿಲ್ಲದೇ ಸಪ್ತಪದಿ ತುಳಿದಿದ್ದಾರೆ. ಜೆಪಿ ನಗರದ ತಿರುಮಲ ದೇವಸ್ಥಾನದಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿ ತನ್ನ ಬಾಲ್ಯದ ಗೆಳೆಯ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಟಿ ಮಯೂರಿ ಮತ್ತು ಯುಎಸ್ಎ ಯಲ್ಲಿ ಸೆಟಲ್ ಆಗಿರುವ ಅರುಣ್ ಇಬ್ಬರು ಸುಮಾರು 10 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಮಯೂರಿ ಬಣ್ಣದ ಲೋಕದ ಆರಂಭದಿಂದಲೂ ಅರುಣ್ ಜೊತೆ ನಡೆದಿದ್ದಾರೆ. ಸದ್ಯ ಅರುಣ್ ಬಿಸಿನೆಸ್ ಮ್ಯಾನ್ ಆಗಿದ್ದು ಇಬ್ಬರು ಬಾಲ್ಯ ಸ್ನೇಹಿತರು.

ಕೃಷ್ಣ ಲೀಲಾ ..ನನ್ನ ಪ್ರಕಾರ, ಮೌನಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ಮಯೂರಿ ನಟಿಸಿದ್ದಾರೆ. ಕುಟುಂಬ ಸದಸ್ಯರು ಹಾಗು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು. ಅರುಣ್ ತಂದೆ ತಾಯಿಗೆ ಹುಶಾರಿರಲಿಲ್ಲ. ನಮ್ಮ ಸಹೋದರಿ ವಿದೇಶಕ್ಕೆ ಹೋಗಬೇಕು ಹೀಗಾಗಿ ಅರ್ಜೆಂಟ್​ನಲ್ಲಿ ಮದುವೆ ಆಗಿದ್ದೀನಿ ಎಂದು ಮಯೂರಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

Published On - 12:59 pm, Fri, 12 June 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?