AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿದ ನಟಿ ಮಯೂರಿ, ದಿಢೀರನೆ ಮದುವೆ ನಡೆಯಿತು!

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಖ್ಯಾತಿಯ ನಟಿ ಮಯೂರಿ ಸದ್ದಿಲ್ಲದೇ ಸಪ್ತಪದಿ ತುಳಿದಿದ್ದಾರೆ. ಜೆಪಿ ನಗರದ ತಿರುಮಲ ದೇವಸ್ಥಾನದಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿ ತನ್ನ ಬಾಲ್ಯದ ಗೆಳೆಯ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ಮಯೂರಿ ಮತ್ತು ಯುಎಸ್ಎ ಯಲ್ಲಿ ಸೆಟಲ್ ಆಗಿರುವ ಅರುಣ್ ಇಬ್ಬರು ಸುಮಾರು 10 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಮಯೂರಿ ಬಣ್ಣದ ಲೋಕದ ಆರಂಭದಿಂದಲೂ ಅರುಣ್ ಜೊತೆ ನಡೆದಿದ್ದಾರೆ. ಸದ್ಯ ಅರುಣ್ ಬಿಸಿನೆಸ್ […]

ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿದ ನಟಿ ಮಯೂರಿ, ದಿಢೀರನೆ ಮದುವೆ ನಡೆಯಿತು!
ಆಯೇಷಾ ಬಾನು
|

Updated on:Nov 24, 2020 | 6:59 AM

Share

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಖ್ಯಾತಿಯ ನಟಿ ಮಯೂರಿ ಸದ್ದಿಲ್ಲದೇ ಸಪ್ತಪದಿ ತುಳಿದಿದ್ದಾರೆ. ಜೆಪಿ ನಗರದ ತಿರುಮಲ ದೇವಸ್ಥಾನದಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿ ತನ್ನ ಬಾಲ್ಯದ ಗೆಳೆಯ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಟಿ ಮಯೂರಿ ಮತ್ತು ಯುಎಸ್ಎ ಯಲ್ಲಿ ಸೆಟಲ್ ಆಗಿರುವ ಅರುಣ್ ಇಬ್ಬರು ಸುಮಾರು 10 ವರ್ಷಗಳಿಂದ ಪ್ರೀತಿಯಲ್ಲಿದ್ದರು. ಮಯೂರಿ ಬಣ್ಣದ ಲೋಕದ ಆರಂಭದಿಂದಲೂ ಅರುಣ್ ಜೊತೆ ನಡೆದಿದ್ದಾರೆ. ಸದ್ಯ ಅರುಣ್ ಬಿಸಿನೆಸ್ ಮ್ಯಾನ್ ಆಗಿದ್ದು ಇಬ್ಬರು ಬಾಲ್ಯ ಸ್ನೇಹಿತರು.

ಕೃಷ್ಣ ಲೀಲಾ ..ನನ್ನ ಪ್ರಕಾರ, ಮೌನಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ಮಯೂರಿ ನಟಿಸಿದ್ದಾರೆ. ಕುಟುಂಬ ಸದಸ್ಯರು ಹಾಗು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು. ಅರುಣ್ ತಂದೆ ತಾಯಿಗೆ ಹುಶಾರಿರಲಿಲ್ಲ. ನಮ್ಮ ಸಹೋದರಿ ವಿದೇಶಕ್ಕೆ ಹೋಗಬೇಕು ಹೀಗಾಗಿ ಅರ್ಜೆಂಟ್​ನಲ್ಲಿ ಮದುವೆ ಆಗಿದ್ದೀನಿ ಎಂದು ಮಯೂರಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

Published On - 12:59 pm, Fri, 12 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ