Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ-ಮಕ್ಕಳ ದಿನಾಚರಣೆಗೆ ಸಿಹಿ ಸುದ್ದಿ ನೀಡಿದ ನಟಿ ಮಯೂರಿ

ಬೆಂಗಳೂರು:’ಅಶ್ವಿನಿ ನಕ್ಷತ್ರ’ ಧಾರಾವಾಹಿ, ‘ಕೃಷ್ಣಲೀಲಾ’ ಸಿನಿಮಾದ ನಾಯಕಿ ಮಯೂರಿ ದೀಪಾವಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ದೀಪಾವಳಿ ಹಾಗೂ ಮಕ್ಕಳ ದಿನಾಚರಣೆಯ ವಿಶೇಷ ದಿನವಾದ ಇಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮ್ಮ ಜೀವನದಲ್ಲಿ ಹೊಸ ಬೆಳಕಿನ ಆಗಮನವಾಗುತ್ತಿದೆ ಎಂದು ಸೂಚಿಸುವ ಫೋಟೋ ಹಂಚಿಕೊಂಡಿದ್ದಾರೆ. ಲಾಕ್​ಡೌನ್ ಸಮಯದಲ್ಲಿ ಜೂನ್ 12ರಂದು ಬಾಲ್ಯ ಸ್ನೇಹಿತ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಯೂರಿ ತಾಯಿಯಾಗಿದ್ದಾರೆ. ಅಮ್ಮನಾಗುವ ಸಂತೋಷವನ್ನು ಹಂಚಿಕೊಂಡಿದ್ದಾರೆ. ಆನಂದದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ […]

ದೀಪಾವಳಿ-ಮಕ್ಕಳ ದಿನಾಚರಣೆಗೆ ಸಿಹಿ ಸುದ್ದಿ ನೀಡಿದ ನಟಿ ಮಯೂರಿ
Follow us
ಆಯೇಷಾ ಬಾನು
|

Updated on:Nov 24, 2020 | 6:46 AM

ಬೆಂಗಳೂರು:’ಅಶ್ವಿನಿ ನಕ್ಷತ್ರ’ ಧಾರಾವಾಹಿ, ‘ಕೃಷ್ಣಲೀಲಾ’ ಸಿನಿಮಾದ ನಾಯಕಿ ಮಯೂರಿ ದೀಪಾವಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ದೀಪಾವಳಿ ಹಾಗೂ ಮಕ್ಕಳ ದಿನಾಚರಣೆಯ ವಿಶೇಷ ದಿನವಾದ ಇಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮ್ಮ ಜೀವನದಲ್ಲಿ ಹೊಸ ಬೆಳಕಿನ ಆಗಮನವಾಗುತ್ತಿದೆ ಎಂದು ಸೂಚಿಸುವ ಫೋಟೋ ಹಂಚಿಕೊಂಡಿದ್ದಾರೆ.

ಲಾಕ್​ಡೌನ್ ಸಮಯದಲ್ಲಿ ಜೂನ್ 12ರಂದು ಬಾಲ್ಯ ಸ್ನೇಹಿತ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಯೂರಿ ತಾಯಿಯಾಗಿದ್ದಾರೆ. ಅಮ್ಮನಾಗುವ ಸಂತೋಷವನ್ನು ಹಂಚಿಕೊಂಡಿದ್ದಾರೆ. ಆನಂದದ ಕ್ಷಣಗಳನ್ನು ಕಳೆಯುತ್ತಿದ್ದಾರೆ.

ಇದನ್ನೂ ಓದಿ: ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಸೆಮಣೆ ಏರಿದ ನಟಿ ಮಯೂರಿ, ದಿಢೀರನೆ ಮದುವೆ ನಡೆಯಿತು!

Published On - 7:46 am, Sat, 14 November 20

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ