AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಪೂನಂ ಕೊರಳಿಗೆ ಬಂತು ಮಾಂಗಲ್ಯ ಸೂತ್ರ

ಯುವಕರ ಕನಸಿನ ಕನ್ಯೆ, ನಟಿ-ರೂಪದರ್ಶಿ ಪೂನಂ ಪಾಂಡೆ ಚಲನಚಿತ್ರ ನಿರ್ದೇಶಕ ಸ್ಯಾಮ್ ಬಾಂಬೆ ಅವರನ್ನು ವಿವಾಹವಾಗಿದ್ದಾರೆ. ಸ್ವತಃ ಈ ವಿಚಾರವನ್ನು ಪೂನಂ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಮದುವೆಯ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಜೊತೆಗೆ ನಿಮ್ಮೊಂದಿಗೆ ಏಳು ಜನ್ಮವನ್ನು ಎದುರು ನೋಡುತ್ತಿದ್ದೇನೆ ಎಂದು ಪೂನಂ, ಇನಿಯ ಸ್ಯಾಮ್ ಬಗ್ಗೆ ಬರೆದುಕೊಂಡಿದ್ದಾರೆ. ಸ್ಯಾಮ್ ಬಾಂಬೆ ಸಹ ಸಾಮಾಜಿಕ ಜಾಲತಾಣದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ನಿನ್ನೊಂದಿಗೆ ನನ್ನ ಜೀವನ ಶಾಶ್ವತವಾಗಿ ಪ್ರಾರಂಭವಾಗಿದೆ ಎಂಬ ಶೀರ್ಷಿಕೆ ನೀಡಿದ್ದಾರೆ. ಈ […]

ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಪೂನಂ ಕೊರಳಿಗೆ ಬಂತು ಮಾಂಗಲ್ಯ ಸೂತ್ರ
ಸಾಧು ಶ್ರೀನಾಥ್​
|

Updated on:Sep 11, 2020 | 5:05 PM

Share

ಯುವಕರ ಕನಸಿನ ಕನ್ಯೆ, ನಟಿ-ರೂಪದರ್ಶಿ ಪೂನಂ ಪಾಂಡೆ ಚಲನಚಿತ್ರ ನಿರ್ದೇಶಕ ಸ್ಯಾಮ್ ಬಾಂಬೆ ಅವರನ್ನು ವಿವಾಹವಾಗಿದ್ದಾರೆ.

ಸ್ವತಃ ಈ ವಿಚಾರವನ್ನು ಪೂನಂ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಮದುವೆಯ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಜೊತೆಗೆ ನಿಮ್ಮೊಂದಿಗೆ ಏಳು ಜನ್ಮವನ್ನು ಎದುರು ನೋಡುತ್ತಿದ್ದೇನೆ ಎಂದು ಪೂನಂ, ಇನಿಯ ಸ್ಯಾಮ್ ಬಗ್ಗೆ ಬರೆದುಕೊಂಡಿದ್ದಾರೆ.

ಸ್ಯಾಮ್ ಬಾಂಬೆ ಸಹ ಸಾಮಾಜಿಕ ಜಾಲತಾಣದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ನಿನ್ನೊಂದಿಗೆ ನನ್ನ ಜೀವನ ಶಾಶ್ವತವಾಗಿ ಪ್ರಾರಂಭವಾಗಿದೆ ಎಂಬ ಶೀರ್ಷಿಕೆ ನೀಡಿದ್ದಾರೆ. ಈ ವರ್ಷದ ಜುಲೈನಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಇದನ್ನೂ ಓದಿ: ಪಡ್ಡೆ ಹುಡುಗರ ಕನಸಿನ ಕನ್ಯೆ ಪೂನಂ ಪಾಂಡೆ ಕೊಟ್ಟ ಶಾಕಿಂಗ್ ನ್ಯೂಸ್! ಏನದು?

https://www.instagram.com/p/CE9aM0hpgv_/?utm_source=ig_web_button_share_sheet

Published On - 5:04 pm, Fri, 11 September 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?