AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದ್ರಜಿತ್ ಯಾರೆಂದು ಗೊತ್ತಿಲ್ಲ: ರಾಗಿಣಿ ಸ್ನೇಹಿತೆ, ಆದ್ರೆ 8 ತಿಂಗಳಿಂದ ಸಂಪರ್ಕಿಸಿಲ್ಲ-ನಿಧಿ

[lazy-load-videos-and-sticky-control id=”Xc145Jvoq7c”] ಮೈಸೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಅಂಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ನಟಿ ನಿಧಿ ಸುಬ್ಬಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ.. ಪಾರ್ಟಿಗಳನ್ನು ಮಾಡುವವರೆಲ್ಲಾ ಕೆಟ್ಟವರಾಗುವುದಿಲ್ಲ, ಹಾಗಂತ ಪೂಜೆ ಮಾಡುವವರೆಲ್ಲಾ ಒಳ್ಳೆಯವರಾಗುವುದಿಲ್ಲ. ನಾನು ಡ್ರಗ್ಸ್ ತೆಗೆದುಕೊಳ್ಳುವವರ ಪರವಾಗಿ ಇಲ್ಲ, ಈ ಡ್ರಗ್ ಮಾಫಿಯಾ ಎಲ್ಲಾ ಕ್ಷೇತ್ರದಲ್ಲಿಯೂ ಇದೆ, ಆದರೆ ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ರಾಗಿಣಿಯನ್ನ 8 ತಿಂಗಳಿಂದ ಸಂಪರ್ಕಿಸಿಲ್ಲ.. ಇನ್ನು ನಿರ್ದೇಶಕ […]

ಇಂದ್ರಜಿತ್ ಯಾರೆಂದು ಗೊತ್ತಿಲ್ಲ: ರಾಗಿಣಿ ಸ್ನೇಹಿತೆ, ಆದ್ರೆ 8 ತಿಂಗಳಿಂದ ಸಂಪರ್ಕಿಸಿಲ್ಲ-ನಿಧಿ
ಸಾಧು ಶ್ರೀನಾಥ್​
|

Updated on:Sep 03, 2020 | 6:09 PM

Share

[lazy-load-videos-and-sticky-control id=”Xc145Jvoq7c”]

ಮೈಸೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಅಂಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ನಟಿ ನಿಧಿ ಸುಬ್ಬಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ.. ಪಾರ್ಟಿಗಳನ್ನು ಮಾಡುವವರೆಲ್ಲಾ ಕೆಟ್ಟವರಾಗುವುದಿಲ್ಲ, ಹಾಗಂತ ಪೂಜೆ ಮಾಡುವವರೆಲ್ಲಾ ಒಳ್ಳೆಯವರಾಗುವುದಿಲ್ಲ. ನಾನು ಡ್ರಗ್ಸ್ ತೆಗೆದುಕೊಳ್ಳುವವರ ಪರವಾಗಿ ಇಲ್ಲ, ಈ ಡ್ರಗ್ ಮಾಫಿಯಾ ಎಲ್ಲಾ ಕ್ಷೇತ್ರದಲ್ಲಿಯೂ ಇದೆ, ಆದರೆ ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ.

ರಾಗಿಣಿಯನ್ನ 8 ತಿಂಗಳಿಂದ ಸಂಪರ್ಕಿಸಿಲ್ಲ.. ಇನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನಿಧಿ ಸುಬ್ಬಯ್ಯ ಹೇಳಿಕೆ ನೀಡಿದ್ದು, ಇಂದ್ರಜಿತ್ ಲಂಕೇಶ್ ಯಾರೆಂದು ನನಗೆ ಗೊತ್ತಿಲ್ಲ. ನಟಿ ರಾಗಿಣಿ ದ್ವಿವೇದಿ ನನ್ನ ಸ್ನೇಹಿತೆ ಆದರೆ ಅವರನ್ನು 8 ತಿಂಗಳಿಂದ ಸಂಪರ್ಕ ಮಾಡಿಲ್ಲ, ಅವರಿಗೆ ನೋಟಿಸ್ ನೀಡಿದ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಸೂರ್ಯ ಮುಳುಗಿದ ಬಳಿಕವೇ ಪಾರ್ಟಿ ನಡೆಯೋದು.. ಕಿಂಗ್‌ಪಿನ್ ಅನಿಕಾ ಯಾರೆಂದು ನನಗೆ ಗೊತ್ತಿಲ್ಲ. ಪಾರ್ಟಿಗಳು ಕೇವಲ ನಮ್ಮ ಚಿತ್ರರಂಗದಲ್ಲಿ ಮಾತ್ರ ನಡೆಯಲ್ಲ, ಮೈಸೂರು, ಮಂಡ್ಯ, ಕೊಡಗಿನಲ್ಲೂ ನಡೆಯುತ್ತದೆ. ಸೂರ್ಯ ಮುಳುಗಿದ ಬಳಿಕವೇ ಪಾರ್ಟಿ ನಡೆಯೋದು, ನಾನು ಕೂಡ ಹಲವು ಪಾರ್ಟಿಗಳನ್ನು ಮಾಡಿದ್ದೇನೆ. ಆದರೆ ನಾನು ಯಾವತ್ತೂ ಡ್ರಗ್ಸ್ ನೋಡಿಲ್ಲ ಎಂದು ನಿಧಿ ಸುಬ್ಬಯ್ಯ ಹೇಳಿದ್ದಾರೆ.

Published On - 4:00 pm, Thu, 3 September 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​