AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದ್ರಜಿತ್ ಯಾರೆಂದು ಗೊತ್ತಿಲ್ಲ: ರಾಗಿಣಿ ಸ್ನೇಹಿತೆ, ಆದ್ರೆ 8 ತಿಂಗಳಿಂದ ಸಂಪರ್ಕಿಸಿಲ್ಲ-ನಿಧಿ

[lazy-load-videos-and-sticky-control id=”Xc145Jvoq7c”] ಮೈಸೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಅಂಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ನಟಿ ನಿಧಿ ಸುಬ್ಬಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ.. ಪಾರ್ಟಿಗಳನ್ನು ಮಾಡುವವರೆಲ್ಲಾ ಕೆಟ್ಟವರಾಗುವುದಿಲ್ಲ, ಹಾಗಂತ ಪೂಜೆ ಮಾಡುವವರೆಲ್ಲಾ ಒಳ್ಳೆಯವರಾಗುವುದಿಲ್ಲ. ನಾನು ಡ್ರಗ್ಸ್ ತೆಗೆದುಕೊಳ್ಳುವವರ ಪರವಾಗಿ ಇಲ್ಲ, ಈ ಡ್ರಗ್ ಮಾಫಿಯಾ ಎಲ್ಲಾ ಕ್ಷೇತ್ರದಲ್ಲಿಯೂ ಇದೆ, ಆದರೆ ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ರಾಗಿಣಿಯನ್ನ 8 ತಿಂಗಳಿಂದ ಸಂಪರ್ಕಿಸಿಲ್ಲ.. ಇನ್ನು ನಿರ್ದೇಶಕ […]

ಇಂದ್ರಜಿತ್ ಯಾರೆಂದು ಗೊತ್ತಿಲ್ಲ: ರಾಗಿಣಿ ಸ್ನೇಹಿತೆ, ಆದ್ರೆ 8 ತಿಂಗಳಿಂದ ಸಂಪರ್ಕಿಸಿಲ್ಲ-ನಿಧಿ
ಸಾಧು ಶ್ರೀನಾಥ್​
|

Updated on:Sep 03, 2020 | 6:09 PM

Share

[lazy-load-videos-and-sticky-control id=”Xc145Jvoq7c”]

ಮೈಸೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಅಂಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ನಟಿ ನಿಧಿ ಸುಬ್ಬಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ.. ಪಾರ್ಟಿಗಳನ್ನು ಮಾಡುವವರೆಲ್ಲಾ ಕೆಟ್ಟವರಾಗುವುದಿಲ್ಲ, ಹಾಗಂತ ಪೂಜೆ ಮಾಡುವವರೆಲ್ಲಾ ಒಳ್ಳೆಯವರಾಗುವುದಿಲ್ಲ. ನಾನು ಡ್ರಗ್ಸ್ ತೆಗೆದುಕೊಳ್ಳುವವರ ಪರವಾಗಿ ಇಲ್ಲ, ಈ ಡ್ರಗ್ ಮಾಫಿಯಾ ಎಲ್ಲಾ ಕ್ಷೇತ್ರದಲ್ಲಿಯೂ ಇದೆ, ಆದರೆ ಚಿತ್ರರಂಗವನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ.

ರಾಗಿಣಿಯನ್ನ 8 ತಿಂಗಳಿಂದ ಸಂಪರ್ಕಿಸಿಲ್ಲ.. ಇನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನಿಧಿ ಸುಬ್ಬಯ್ಯ ಹೇಳಿಕೆ ನೀಡಿದ್ದು, ಇಂದ್ರಜಿತ್ ಲಂಕೇಶ್ ಯಾರೆಂದು ನನಗೆ ಗೊತ್ತಿಲ್ಲ. ನಟಿ ರಾಗಿಣಿ ದ್ವಿವೇದಿ ನನ್ನ ಸ್ನೇಹಿತೆ ಆದರೆ ಅವರನ್ನು 8 ತಿಂಗಳಿಂದ ಸಂಪರ್ಕ ಮಾಡಿಲ್ಲ, ಅವರಿಗೆ ನೋಟಿಸ್ ನೀಡಿದ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಸೂರ್ಯ ಮುಳುಗಿದ ಬಳಿಕವೇ ಪಾರ್ಟಿ ನಡೆಯೋದು.. ಕಿಂಗ್‌ಪಿನ್ ಅನಿಕಾ ಯಾರೆಂದು ನನಗೆ ಗೊತ್ತಿಲ್ಲ. ಪಾರ್ಟಿಗಳು ಕೇವಲ ನಮ್ಮ ಚಿತ್ರರಂಗದಲ್ಲಿ ಮಾತ್ರ ನಡೆಯಲ್ಲ, ಮೈಸೂರು, ಮಂಡ್ಯ, ಕೊಡಗಿನಲ್ಲೂ ನಡೆಯುತ್ತದೆ. ಸೂರ್ಯ ಮುಳುಗಿದ ಬಳಿಕವೇ ಪಾರ್ಟಿ ನಡೆಯೋದು, ನಾನು ಕೂಡ ಹಲವು ಪಾರ್ಟಿಗಳನ್ನು ಮಾಡಿದ್ದೇನೆ. ಆದರೆ ನಾನು ಯಾವತ್ತೂ ಡ್ರಗ್ಸ್ ನೋಡಿಲ್ಲ ಎಂದು ನಿಧಿ ಸುಬ್ಬಯ್ಯ ಹೇಳಿದ್ದಾರೆ.

Published On - 4:00 pm, Thu, 3 September 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ