AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ ಗೆಳೆಯನೊಂದಿಗೆ ಜಾಲಿ ರೈಡ್​ನಲ್ಲಿದ್ದ ಪೂನಂ ಪಾಂಡೆ ಅರೆಸ್ಟ್!

ಮುಂಬೈ: ನಟಿ ಪೂನಂ ಪಾಂಡೆ ಮತ್ತು ಅವರ ಗೆಳೆಯನನ್ನು ಮುಂಬೈ ಪೊಲೀಸರು ಮೆರೈನ್ ಡ್ರೈವ್‌ ಬಳಿ ಬಂಧಿಸಿದ್ದಾರೆ. ಕೊರೊನಾ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿಸಿ ತನ್ನ ಐಷಾರಾಮಿ ಬಿಎಂಡಬ್ಲು ಕಾರನ್ನು ಚಾಲನೆ ಮಾಡಿ ಸುತ್ತಾಡಿದ್ದಾರೆ. ಹೀಗಾಗಿ ಮುಂಬೈ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಯಾವುದೇ ಕಾರಣವಿಲ್ಲದೆ ಅನವಶ್ಯಕವಾಗಿ ಪೂನಂ ಪಾಂಡೆ ಮತ್ತು ಅವರ ಸಹಚರರೊಬ್ಬರು ಹೊರಗೆ ಅಲೆದಾಡುತ್ತಿದ್ದರು. ಹೀಗಾಗಿ ಲಾಕ್​ಡೌನ್ ಆದೇಶ ಉಲ್ಲಂಘನೆ ಎಂದು ಐಪಿಸಿ ಸೆಕ್ಷನ್ 188, 269 ಮತ್ತು 51 (ಬಿ) ಸೆಕ್ಷನ್‌ಗಳ […]

ವಾರಾಂತ್ಯ ಗೆಳೆಯನೊಂದಿಗೆ ಜಾಲಿ ರೈಡ್​ನಲ್ಲಿದ್ದ ಪೂನಂ ಪಾಂಡೆ ಅರೆಸ್ಟ್!
ಸಾಧು ಶ್ರೀನಾಥ್​
|

Updated on:May 11, 2020 | 10:52 AM

Share

ಮುಂಬೈ: ನಟಿ ಪೂನಂ ಪಾಂಡೆ ಮತ್ತು ಅವರ ಗೆಳೆಯನನ್ನು ಮುಂಬೈ ಪೊಲೀಸರು ಮೆರೈನ್ ಡ್ರೈವ್‌ ಬಳಿ ಬಂಧಿಸಿದ್ದಾರೆ. ಕೊರೊನಾ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿಸಿ ತನ್ನ ಐಷಾರಾಮಿ ಬಿಎಂಡಬ್ಲು ಕಾರನ್ನು ಚಾಲನೆ ಮಾಡಿ ಸುತ್ತಾಡಿದ್ದಾರೆ. ಹೀಗಾಗಿ ಮುಂಬೈ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ.

ಯಾವುದೇ ಕಾರಣವಿಲ್ಲದೆ ಅನವಶ್ಯಕವಾಗಿ ಪೂನಂ ಪಾಂಡೆ ಮತ್ತು ಅವರ ಸಹಚರರೊಬ್ಬರು ಹೊರಗೆ ಅಲೆದಾಡುತ್ತಿದ್ದರು. ಹೀಗಾಗಿ ಲಾಕ್​ಡೌನ್ ಆದೇಶ ಉಲ್ಲಂಘನೆ ಎಂದು ಐಪಿಸಿ ಸೆಕ್ಷನ್ 188, 269 ಮತ್ತು 51 (ಬಿ) ಸೆಕ್ಷನ್‌ಗಳ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹಾಗೂ ಪೊಲೀಸರು ಆಕೆಯ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಂಡಿದ್ದಾರೆ.

Published On - 7:00 am, Mon, 11 May 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ