AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ ಗೆಳೆಯನೊಂದಿಗೆ ಜಾಲಿ ರೈಡ್​ನಲ್ಲಿದ್ದ ಪೂನಂ ಪಾಂಡೆ ಅರೆಸ್ಟ್!

ಮುಂಬೈ: ನಟಿ ಪೂನಂ ಪಾಂಡೆ ಮತ್ತು ಅವರ ಗೆಳೆಯನನ್ನು ಮುಂಬೈ ಪೊಲೀಸರು ಮೆರೈನ್ ಡ್ರೈವ್‌ ಬಳಿ ಬಂಧಿಸಿದ್ದಾರೆ. ಕೊರೊನಾ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿಸಿ ತನ್ನ ಐಷಾರಾಮಿ ಬಿಎಂಡಬ್ಲು ಕಾರನ್ನು ಚಾಲನೆ ಮಾಡಿ ಸುತ್ತಾಡಿದ್ದಾರೆ. ಹೀಗಾಗಿ ಮುಂಬೈ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಯಾವುದೇ ಕಾರಣವಿಲ್ಲದೆ ಅನವಶ್ಯಕವಾಗಿ ಪೂನಂ ಪಾಂಡೆ ಮತ್ತು ಅವರ ಸಹಚರರೊಬ್ಬರು ಹೊರಗೆ ಅಲೆದಾಡುತ್ತಿದ್ದರು. ಹೀಗಾಗಿ ಲಾಕ್​ಡೌನ್ ಆದೇಶ ಉಲ್ಲಂಘನೆ ಎಂದು ಐಪಿಸಿ ಸೆಕ್ಷನ್ 188, 269 ಮತ್ತು 51 (ಬಿ) ಸೆಕ್ಷನ್‌ಗಳ […]

ವಾರಾಂತ್ಯ ಗೆಳೆಯನೊಂದಿಗೆ ಜಾಲಿ ರೈಡ್​ನಲ್ಲಿದ್ದ ಪೂನಂ ಪಾಂಡೆ ಅರೆಸ್ಟ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 11, 2020 | 10:52 AM

Share

ಮುಂಬೈ: ನಟಿ ಪೂನಂ ಪಾಂಡೆ ಮತ್ತು ಅವರ ಗೆಳೆಯನನ್ನು ಮುಂಬೈ ಪೊಲೀಸರು ಮೆರೈನ್ ಡ್ರೈವ್‌ ಬಳಿ ಬಂಧಿಸಿದ್ದಾರೆ. ಕೊರೊನಾ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿಸಿ ತನ್ನ ಐಷಾರಾಮಿ ಬಿಎಂಡಬ್ಲು ಕಾರನ್ನು ಚಾಲನೆ ಮಾಡಿ ಸುತ್ತಾಡಿದ್ದಾರೆ. ಹೀಗಾಗಿ ಮುಂಬೈ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ.

ಯಾವುದೇ ಕಾರಣವಿಲ್ಲದೆ ಅನವಶ್ಯಕವಾಗಿ ಪೂನಂ ಪಾಂಡೆ ಮತ್ತು ಅವರ ಸಹಚರರೊಬ್ಬರು ಹೊರಗೆ ಅಲೆದಾಡುತ್ತಿದ್ದರು. ಹೀಗಾಗಿ ಲಾಕ್​ಡೌನ್ ಆದೇಶ ಉಲ್ಲಂಘನೆ ಎಂದು ಐಪಿಸಿ ಸೆಕ್ಷನ್ 188, 269 ಮತ್ತು 51 (ಬಿ) ಸೆಕ್ಷನ್‌ಗಳ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹಾಗೂ ಪೊಲೀಸರು ಆಕೆಯ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಂಡಿದ್ದಾರೆ.

Published On - 7:00 am, Mon, 11 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು