AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ

ಸುದೀಪ್ ಹಾಗೂ ಪ್ರಿಯಾಮಣಿ ‘ವಿಷ್ಣುವರ್ಧನ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಸೆಟ್​ನಲ್ಲಿ ಸುದೀಪ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ಪ್ರಿಯಾಮಣಿ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ಹೀಗಾಗಿ, ಸೆಟ್​ನಲ್ಲಿ ಸುದೀಪ್ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವ ವಿಚಾರ ಗೊತ್ತಾಗಿದೆ.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ
ಪ್ರಿಯಾಮಣಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 07, 2024 | 7:57 AM

Share

ಕನ್ನಡ ಬಿಗ್ ಬಾಸ್ ವೇದಿಕೆ ಮೇಲೆ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಮೊದಲಿಗೆ ಹೋಲಿಕೆ ಮಾಡಿದರೆ ಈಗ ವೇದಿಕೆ ಮೇಲೆ ಬೇರೆ ಸೆಲೆಬ್ರಿಟಿಗಳು ಬಂದು ಸಿನಿಮಾ ಪ್ರಚಾರಕ್ಕೆ ಮಾಡೋದು ಕಡಿಮೆ ಆಗಿದೆ. ಮೊದಲು ಪ್ರತಿ ವಾರ ಓರ್ವ ಸೆಲೆಬ್ರಿಟಿ ಬಂದು ಸಿನಿಮಾ ಪ್ರಚಾರ ಮಾಡುತ್ತಿದ್ದರು. ಅದೇ ರೀತಿಯಲ್ಲಿ ಬಿಗ್ ಬಾಸ್ ವೇದಿಕೆಗೆ ಪ್ರಿಯಾಮಣಿ ಅವರು ಆಗಮಿಸಿದ್ದರು. ಅವರು ಸುದೀಪ್ ಅವರ ಇಮಿಟೇಷನ್ ಮಾಡಿ ತೋರಿಸಿದ್ದರು.

ಸುದೀಪ್ ಹಾಗೂ ಪ್ರಿಯಾಮಣಿ ‘ವಿಷ್ಣುವರ್ಧನ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಸೆಟ್​ನಲ್ಲಿ ಸುದೀಪ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ಪ್ರಿಯಾಮಣಿ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ಹೀಗಾಗಿ, ಸೆಟ್​ನಲ್ಲಿ ಸುದೀಪ್ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವ ವಿಚಾರ ಗೊತ್ತಾಗಿದೆ. ಅದನ್ನು ಪ್ರಿಯಾಮಣಿ ಅವರು ತೋರಿಸಿದ್ದಾರೆ.

ಸುದೀಪ್ ಅವರು ಸೆಟ್​ಗೆ ಬಂದ ತಕ್ಷಣ ಎಲ್ಲರೂ ಇಳಿದ ಬಳಿಕ ಎಲ್ಲರೂ ಹಾಯ್ ಹೇಳುತ್ತಾರಂತೆ. ‘ನಿರ್ದೇಶಕರು ಎಲ್ಲಿ’ ಎಂದು ಸುದೀಪ್ ಕೇಳುತ್ತಾರಂತೆ. ಆ ಬಳಿಕ ಸುದೀಪ್ ಅವರು ದೃಶ್ಯ ಏನು ಎಂದು ಕೇಳುತ್ತಾರೆ. ಒಂದೊಮ್ಮೆ ಸೀನ್ ಇಷ್ಟ ಆಗಿಲ್ಲ ಎಂದರೆ, ಇದು ಬೇಕಾ ಎಂದು ನೇರವಾಗಿ ಕೇಳುತ್ತಾರಂತೆ.

ಈ ಮಧ್ಯೆ ಸುದೀಪ್ ಅವರು ತಮ್ಮನ್ನು ನೋಡಿದಾಗ ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ಪ್ರಿಯಾಮಣಿ ಹೇಳಿದ್ದಾರೆ. ಒಂದು ಕೈಯಲ್ಲಿ ಕಾಫಿ ಕಪ್ ಹಿಡಿದು ಮತ್ತೊಂದು ಕೈಯಲ್ಲಿ ಪ್ರಿಯಾಮಣಿಗೆ ಹಗ್ ಕೊಡುತ್ತಾರಂತೆ ಸುದೀಪ್. ಆ ಬಳಿಕ ಸುದೀಪ್ ಅವರು ಮೀಸೆ ಬಳಿ ಕೈ ಬೆರಳು ತೆಗೆದುಕೊಂಡು ಹೋಗುತ್ತಾರೆ. ಅದನ್ನು ಕೂಡ ಮಾಡಿ ತೋರಿಸಿದ್ದಾರೆ ಸುದೀಪ್.

View this post on Instagram

A post shared by @kicha_boss__0

ಇದನ್ನೂ ಓದಿ: ‘ಮ್ಯಾಕ್ಸ್’ ಸಿನಿಮಾದಲ್ಲಿ ಹೇಗಿದೆ ಮಂಜು-ಸುದೀಪ್ ಮುಖಾಮುಖಿ? ಹೊಸ ಝಲಕ್ ರಿಲೀಸ್

ಸದ್ಯ ಈ ವಿಡಿಯೋ ಮತ್ತೆ ವೈರಲ್ ಆಗಿದೆ. ಅನೇಕರು ಇದಕ್ಕೆ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸುದೀಪ್ ಅವರು ಬಿಗ್ ಬಾಸ್ ಬಿಟ್ಟು ಹೋಗಬಾರದು ಎಂದು ಅನೇಕರು ಕೋರಿಕೊಂಡಿದ್ದಾರೆ. ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಡಿಸೆಂಬರ್ 25ರಂದು ಚಿತ್ರ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ