AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CCB ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ; ಹೆದರಿ ಓಡಿ ಹೋಗೋ ಕೆಲಸ ನಾನೇನೂ ಮಾಡಿಲ್ಲ’

ಹೆದರಿ ಓಡಿ ಹೋಗುವ ಕೆಲಸ ನಾನೇನೂ ಮಾಡಿಲ್ಲ. ಸಿಸಿಬಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸಿಸಿಬಿ ಮತ್ತೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗ್ತ್ತೇನೆ ಎಂದು ವಿಚಾರಣೆ ಬಳಿಕ ರಾಧಿಕಾ ಕುಮಾರಸ್ವಾಮಿ ಹೇಳಿದರು.

‘CCB ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ; ಹೆದರಿ ಓಡಿ ಹೋಗೋ ಕೆಲಸ ನಾನೇನೂ ಮಾಡಿಲ್ಲ’
ರಾಧಿಕಾ ಕುಮಾರಸ್ವಾಮಿ
KUSHAL V
|

Updated on:Jan 08, 2021 | 4:36 PM

Share

ಬೆಂಗಳೂರು: ಹೆದರಿ ಓಡಿ ಹೋಗುವ ಕೆಲಸ ನಾನೇನೂ ಮಾಡಿಲ್ಲ. ಸಿಸಿಬಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸಿಸಿಬಿ ಮತ್ತೆ ಕರೆದರೆ ಹಾಜರಾಗ್ತೇನೆ ಎಂದು ವಿಚಾರಣೆ ಬಳಿಕ ರಾಧಿಕಾ ಕುಮಾರಸ್ವಾಮಿ ಹೇಳಿದರು.

ಮತ್ತೆ ಕರೆದರೆ ವಿಚಾರಣೆಗೆ ಬರಲು ನಾನು ರೆಡಿ. ವಿಚಾರಣೆ ಕಂಪ್ಲೀಟ್ ಆಗಿದೆ, ಏನೂ ತೊಂದರೆ ಇಲ್ಲ. ಅಧಿಕಾರಿಗಳು ಕೇಳಿದ್ದನ್ನೆಲ್ಲಾ ನಾನು ಹೇಳಲ್ಲ, ಆಗಲ್ಲ ಎಂದು ರಾಧಿಕಾ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ. ಕುಟುಂಬಸ್ಥರು ಕಾಯುತ್ತಿದ್ದಾರೆ, ಅಲ್ಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದರು.

ಇತ್ತ, ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿಕೊಂಡ ಬಳಿಕ ಪ್ರಕರಣದ ತನಿಖಾಧಿಕಾರಿ ಎಸಿಪಿ ನಾಗರಾಜುರಿಂದ ವಿಚಾರಣೆ ನಡೆಯಿತು. ನಟಿ ರಾಧಿಕಾ ಕುಮಾರಸ್ವಾಮಿ ಸಂಪೂರ್ಣ ವಿಚಾರಣೆ ನಡೆದಿದೆ. ಎಸಿಪಿ ನಾಗರಾಜ್​ ಸಂಪೂರ್ಣ ವಿಚಾರಣೆ ನಡೆಸಿದ್ದಾರೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮಾಹಿತಿ ಕೊಟ್ಟರು.

ನಟಿ ರಾಧಿಕಾ ಕುಮಾರಸ್ವಾಮಿ ಅಡ್ವಾನ್ಸ್ ತೆಗೆದುಕೊಂಡಿದ್ದ ಸಿನಿಮಾಕ್ಕೆ ಟೈಟಲ್ ರಿಜಿಸ್ಟ್ರೇಷನ್ ಆಗಿತ್ತಾ?

Published On - 4:35 pm, Fri, 8 January 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?