AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CCB ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ; ಹೆದರಿ ಓಡಿ ಹೋಗೋ ಕೆಲಸ ನಾನೇನೂ ಮಾಡಿಲ್ಲ’

ಹೆದರಿ ಓಡಿ ಹೋಗುವ ಕೆಲಸ ನಾನೇನೂ ಮಾಡಿಲ್ಲ. ಸಿಸಿಬಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸಿಸಿಬಿ ಮತ್ತೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗ್ತ್ತೇನೆ ಎಂದು ವಿಚಾರಣೆ ಬಳಿಕ ರಾಧಿಕಾ ಕುಮಾರಸ್ವಾಮಿ ಹೇಳಿದರು.

‘CCB ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ; ಹೆದರಿ ಓಡಿ ಹೋಗೋ ಕೆಲಸ ನಾನೇನೂ ಮಾಡಿಲ್ಲ’
ರಾಧಿಕಾ ಕುಮಾರಸ್ವಾಮಿ
KUSHAL V
|

Updated on:Jan 08, 2021 | 4:36 PM

Share

ಬೆಂಗಳೂರು: ಹೆದರಿ ಓಡಿ ಹೋಗುವ ಕೆಲಸ ನಾನೇನೂ ಮಾಡಿಲ್ಲ. ಸಿಸಿಬಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸಿಸಿಬಿ ಮತ್ತೆ ಕರೆದರೆ ಹಾಜರಾಗ್ತೇನೆ ಎಂದು ವಿಚಾರಣೆ ಬಳಿಕ ರಾಧಿಕಾ ಕುಮಾರಸ್ವಾಮಿ ಹೇಳಿದರು.

ಮತ್ತೆ ಕರೆದರೆ ವಿಚಾರಣೆಗೆ ಬರಲು ನಾನು ರೆಡಿ. ವಿಚಾರಣೆ ಕಂಪ್ಲೀಟ್ ಆಗಿದೆ, ಏನೂ ತೊಂದರೆ ಇಲ್ಲ. ಅಧಿಕಾರಿಗಳು ಕೇಳಿದ್ದನ್ನೆಲ್ಲಾ ನಾನು ಹೇಳಲ್ಲ, ಆಗಲ್ಲ ಎಂದು ರಾಧಿಕಾ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ. ಕುಟುಂಬಸ್ಥರು ಕಾಯುತ್ತಿದ್ದಾರೆ, ಅಲ್ಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದರು.

ಇತ್ತ, ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿಕೊಂಡ ಬಳಿಕ ಪ್ರಕರಣದ ತನಿಖಾಧಿಕಾರಿ ಎಸಿಪಿ ನಾಗರಾಜುರಿಂದ ವಿಚಾರಣೆ ನಡೆಯಿತು. ನಟಿ ರಾಧಿಕಾ ಕುಮಾರಸ್ವಾಮಿ ಸಂಪೂರ್ಣ ವಿಚಾರಣೆ ನಡೆದಿದೆ. ಎಸಿಪಿ ನಾಗರಾಜ್​ ಸಂಪೂರ್ಣ ವಿಚಾರಣೆ ನಡೆಸಿದ್ದಾರೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮಾಹಿತಿ ಕೊಟ್ಟರು.

ನಟಿ ರಾಧಿಕಾ ಕುಮಾರಸ್ವಾಮಿ ಅಡ್ವಾನ್ಸ್ ತೆಗೆದುಕೊಂಡಿದ್ದ ಸಿನಿಮಾಕ್ಕೆ ಟೈಟಲ್ ರಿಜಿಸ್ಟ್ರೇಷನ್ ಆಗಿತ್ತಾ?

Published On - 4:35 pm, Fri, 8 January 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು