AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CCB ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ; ಹೆದರಿ ಓಡಿ ಹೋಗೋ ಕೆಲಸ ನಾನೇನೂ ಮಾಡಿಲ್ಲ’

ಹೆದರಿ ಓಡಿ ಹೋಗುವ ಕೆಲಸ ನಾನೇನೂ ಮಾಡಿಲ್ಲ. ಸಿಸಿಬಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸಿಸಿಬಿ ಮತ್ತೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗ್ತ್ತೇನೆ ಎಂದು ವಿಚಾರಣೆ ಬಳಿಕ ರಾಧಿಕಾ ಕುಮಾರಸ್ವಾಮಿ ಹೇಳಿದರು.

‘CCB ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ; ಹೆದರಿ ಓಡಿ ಹೋಗೋ ಕೆಲಸ ನಾನೇನೂ ಮಾಡಿಲ್ಲ’
ರಾಧಿಕಾ ಕುಮಾರಸ್ವಾಮಿ
KUSHAL V
|

Updated on:Jan 08, 2021 | 4:36 PM

Share

ಬೆಂಗಳೂರು: ಹೆದರಿ ಓಡಿ ಹೋಗುವ ಕೆಲಸ ನಾನೇನೂ ಮಾಡಿಲ್ಲ. ಸಿಸಿಬಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸಿಸಿಬಿ ಮತ್ತೆ ಕರೆದರೆ ಹಾಜರಾಗ್ತೇನೆ ಎಂದು ವಿಚಾರಣೆ ಬಳಿಕ ರಾಧಿಕಾ ಕುಮಾರಸ್ವಾಮಿ ಹೇಳಿದರು.

ಮತ್ತೆ ಕರೆದರೆ ವಿಚಾರಣೆಗೆ ಬರಲು ನಾನು ರೆಡಿ. ವಿಚಾರಣೆ ಕಂಪ್ಲೀಟ್ ಆಗಿದೆ, ಏನೂ ತೊಂದರೆ ಇಲ್ಲ. ಅಧಿಕಾರಿಗಳು ಕೇಳಿದ್ದನ್ನೆಲ್ಲಾ ನಾನು ಹೇಳಲ್ಲ, ಆಗಲ್ಲ ಎಂದು ರಾಧಿಕಾ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ. ಕುಟುಂಬಸ್ಥರು ಕಾಯುತ್ತಿದ್ದಾರೆ, ಅಲ್ಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದರು.

ಇತ್ತ, ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿಕೊಂಡ ಬಳಿಕ ಪ್ರಕರಣದ ತನಿಖಾಧಿಕಾರಿ ಎಸಿಪಿ ನಾಗರಾಜುರಿಂದ ವಿಚಾರಣೆ ನಡೆಯಿತು. ನಟಿ ರಾಧಿಕಾ ಕುಮಾರಸ್ವಾಮಿ ಸಂಪೂರ್ಣ ವಿಚಾರಣೆ ನಡೆದಿದೆ. ಎಸಿಪಿ ನಾಗರಾಜ್​ ಸಂಪೂರ್ಣ ವಿಚಾರಣೆ ನಡೆಸಿದ್ದಾರೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮಾಹಿತಿ ಕೊಟ್ಟರು.

ನಟಿ ರಾಧಿಕಾ ಕುಮಾರಸ್ವಾಮಿ ಅಡ್ವಾನ್ಸ್ ತೆಗೆದುಕೊಂಡಿದ್ದ ಸಿನಿಮಾಕ್ಕೆ ಟೈಟಲ್ ರಿಜಿಸ್ಟ್ರೇಷನ್ ಆಗಿತ್ತಾ?

Published On - 4:35 pm, Fri, 8 January 21

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ