AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್ 5 ದಿನ CCB ಕಸ್ಟಡಿಗೆ

[lazy-load-videos-and-sticky-control id=”cmTqyyJs2Z4″] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ. ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ […]

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್  5 ದಿನ CCB ಕಸ್ಟಡಿಗೆ
KUSHAL V
| Edited By: |

Updated on:Sep 03, 2020 | 6:06 PM

Share

[lazy-load-videos-and-sticky-control id=”cmTqyyJs2Z4″]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ.

ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಸುಮಾರು 1 ಗಂಟೆಯ ಕಾಲ ವಿಚಾರಣೆಯ ಮಾಹಿತಿ ಪಡೆದರು. ಬೆಳಗ್ಗೆಯಿಂದ ನಡೆದಿರುವ ತನಿಖೆಯ ಮಾಹಿತಿ ಪಡೆದ ಕಮಲ್​ ಪಂತ್​ರ ನಿರ್ಗಮನ ಬಳಿಕ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್​ ಮಾಡಲಾಯಿತು. ವಿಚಾರಣೆಗೊಳಗಾದವರ ಪರ ಲಾಯರ್‌ಗಳ ಹೇಳಿಕೆ ಸೇರಿದಂತೆ ಒಟ್ಟಾರೆ ಇಂದಿನ ತನಿಖಾ ಮಾಹಿತಿ ಸಂಗ್ರಹಿಸಿದ ಕಮಲ್‌ ಪಂತ್‌ ಇಂದಿನ ತನಿಖೆಯಲ್ಲಿ ಯಾಱರ ಹೆಸರು ಕೇಳಿಬಂದಿದೆ ಎಂಬ ಮಾಹಿತಿ ಸಹ ಪಡೆದರು ಎಂದು ತಿಳಿದುಬಂದಿದೆ.

ಸದ್ಯ CCBಯಿಂದ ರವಿಶಂಕರ್​ನ ಮಾತ್ರ ವಶಕ್ಕೆ ಪಡೆಯಲಾಗಿದೆ. ಡ್ರಗ್​ ಪೆಡ್ಲರ್​ ಕಾರ್ತಿಕ್ ಹಾಗೂ ಸಂಜನಾ ಆಪ್ತ ಎಂದು ಹೇಳಲಾಗಿರುವ ರಾಹುಲ್ ವಿಚಾರಣೆ ಮುಂದುವರೆದಿದೆ. ಜೊತೆಗೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿ ದ್ವಿವೇದಿಗೆ CCBಯಿಂದ ಸೂಚನೆ ನೀಡಲಾಗಿದೆ.

Published On - 5:30 pm, Thu, 3 September 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!