AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್ 5 ದಿನ CCB ಕಸ್ಟಡಿಗೆ

[lazy-load-videos-and-sticky-control id=”cmTqyyJs2Z4″] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ. ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ […]

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್  5 ದಿನ CCB ಕಸ್ಟಡಿಗೆ
KUSHAL V
| Edited By: |

Updated on:Sep 03, 2020 | 6:06 PM

Share

[lazy-load-videos-and-sticky-control id=”cmTqyyJs2Z4″]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ.

ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಸುಮಾರು 1 ಗಂಟೆಯ ಕಾಲ ವಿಚಾರಣೆಯ ಮಾಹಿತಿ ಪಡೆದರು. ಬೆಳಗ್ಗೆಯಿಂದ ನಡೆದಿರುವ ತನಿಖೆಯ ಮಾಹಿತಿ ಪಡೆದ ಕಮಲ್​ ಪಂತ್​ರ ನಿರ್ಗಮನ ಬಳಿಕ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್​ ಮಾಡಲಾಯಿತು. ವಿಚಾರಣೆಗೊಳಗಾದವರ ಪರ ಲಾಯರ್‌ಗಳ ಹೇಳಿಕೆ ಸೇರಿದಂತೆ ಒಟ್ಟಾರೆ ಇಂದಿನ ತನಿಖಾ ಮಾಹಿತಿ ಸಂಗ್ರಹಿಸಿದ ಕಮಲ್‌ ಪಂತ್‌ ಇಂದಿನ ತನಿಖೆಯಲ್ಲಿ ಯಾಱರ ಹೆಸರು ಕೇಳಿಬಂದಿದೆ ಎಂಬ ಮಾಹಿತಿ ಸಹ ಪಡೆದರು ಎಂದು ತಿಳಿದುಬಂದಿದೆ.

ಸದ್ಯ CCBಯಿಂದ ರವಿಶಂಕರ್​ನ ಮಾತ್ರ ವಶಕ್ಕೆ ಪಡೆಯಲಾಗಿದೆ. ಡ್ರಗ್​ ಪೆಡ್ಲರ್​ ಕಾರ್ತಿಕ್ ಹಾಗೂ ಸಂಜನಾ ಆಪ್ತ ಎಂದು ಹೇಳಲಾಗಿರುವ ರಾಹುಲ್ ವಿಚಾರಣೆ ಮುಂದುವರೆದಿದೆ. ಜೊತೆಗೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿ ದ್ವಿವೇದಿಗೆ CCBಯಿಂದ ಸೂಚನೆ ನೀಡಲಾಗಿದೆ.

Published On - 5:30 pm, Thu, 3 September 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ