AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್ 5 ದಿನ CCB ಕಸ್ಟಡಿಗೆ

[lazy-load-videos-and-sticky-control id=”cmTqyyJs2Z4″] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ. ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ […]

ಮೊದಲ ಅರೆಸ್ಟ್! ನಟಿ ರಾಗಿಣಿ ಆಪ್ತ ರವಿಶಂಕರ್  5 ದಿನ CCB ಕಸ್ಟಡಿಗೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 03, 2020 | 6:06 PM

[lazy-load-videos-and-sticky-control id=”cmTqyyJs2Z4″]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ CCB ಅಧಿಕಾರಿಗಳಿಂದ ರಾಗಿಣಿ ಆಪ್ತ ರವಿಶಂಕರ್ ಬಂಧನವಾಗಿದೆ. ನಿನ್ನೆಯಿಂದ CCBಯ ವಶದಲ್ಲೇ ಇರುವ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್ ಮಾಡಲಾಗಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರವಿಶಂಕರ್‌ನನ್ನು ಸಿಸಿಬಿ ಅಧಿಕಾರಿಗಳು 5 ದಿನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿದಿದ್ದಾರೆ.

ಈ ನಡುವೆ, ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಭೇಟಿಕೊಟ್ಟ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಸುಮಾರು 1 ಗಂಟೆಯ ಕಾಲ ವಿಚಾರಣೆಯ ಮಾಹಿತಿ ಪಡೆದರು. ಬೆಳಗ್ಗೆಯಿಂದ ನಡೆದಿರುವ ತನಿಖೆಯ ಮಾಹಿತಿ ಪಡೆದ ಕಮಲ್​ ಪಂತ್​ರ ನಿರ್ಗಮನ ಬಳಿಕ ರವಿಶಂಕರ್​ನ ಅಧಿಕೃತವಾಗಿ ಅರೆಸ್ಟ್​ ಮಾಡಲಾಯಿತು. ವಿಚಾರಣೆಗೊಳಗಾದವರ ಪರ ಲಾಯರ್‌ಗಳ ಹೇಳಿಕೆ ಸೇರಿದಂತೆ ಒಟ್ಟಾರೆ ಇಂದಿನ ತನಿಖಾ ಮಾಹಿತಿ ಸಂಗ್ರಹಿಸಿದ ಕಮಲ್‌ ಪಂತ್‌ ಇಂದಿನ ತನಿಖೆಯಲ್ಲಿ ಯಾಱರ ಹೆಸರು ಕೇಳಿಬಂದಿದೆ ಎಂಬ ಮಾಹಿತಿ ಸಹ ಪಡೆದರು ಎಂದು ತಿಳಿದುಬಂದಿದೆ.

ಸದ್ಯ CCBಯಿಂದ ರವಿಶಂಕರ್​ನ ಮಾತ್ರ ವಶಕ್ಕೆ ಪಡೆಯಲಾಗಿದೆ. ಡ್ರಗ್​ ಪೆಡ್ಲರ್​ ಕಾರ್ತಿಕ್ ಹಾಗೂ ಸಂಜನಾ ಆಪ್ತ ಎಂದು ಹೇಳಲಾಗಿರುವ ರಾಹುಲ್ ವಿಚಾರಣೆ ಮುಂದುವರೆದಿದೆ. ಜೊತೆಗೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿ ದ್ವಿವೇದಿಗೆ CCBಯಿಂದ ಸೂಚನೆ ನೀಡಲಾಗಿದೆ.

Published On - 5:30 pm, Thu, 3 September 20

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ